By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?
ರಾಜ್ಯ-KarnatakaLatest

ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?

Possibility of increase in metro fares..?

Published February 23, 2026
Share
1 Min Read
Namma Metro
SHARE

ಬೆಂಗಳೂರು, ಫೆಬ್ರವರಿ 23: Bangalore Metro Rail Corporation Limited (ಬಿಎಂಆರ್ಸಿಎಲ್) ವತಿಯಿಂದ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದರೂ, ಇದೀಗ ಮತ್ತೆ ದರ ಪರಿಷ್ಕರಣೆ ವಿಚಾರ ಮುನ್ನೆಲೆಗೆ ಬಂದಿದೆ. ಮೆಟ್ರೋ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ಬಾರಿ ನಿಗದಿಯಾಗಿದ್ದ 5% ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು-ವೆಚ್ಚಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವಂತೆ ಉಪ ಮುಖ್ಯಮಂತ್ರಿ D. K. Shivakumar ಅವರು ಬಿಎಂಆರ್ಸಿಎಲ್‌ಗೆ ಸೂಚನೆ ನೀಡಿದ್ದರು.

ಇದೀಗ ಬಿಎಂಆರ್ಸಿಎಲ್ ಆಂತರಿಕ ಆಡಿಟ್ ಪೂರ್ಣಗೊಳಿಸಿದ್ದು, ಮೆಟ್ರೋ ನಿರ್ವಹಣೆ, ಕಾರ್ಯಾಚರಣೆ ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿದೆ. ಆಡಿಟ್ ವರದಿಯನ್ನು ಡಿಸಿಎಂ ಗಮನಕ್ಕೆ ತರಲು ಸಂಸ್ಥೆ ಮುಂದಾಗಿದೆ.

ಆಡಿಟ್ ಪೂರ್ಣಗೊಂಡ ಹಿನ್ನೆಲೆ ಮತ್ತೆ ದರ ಏರಿಕೆ ಚರ್ಚೆ ಜೋರಾಗಿದೆ. ಆರಂಭದಲ್ಲಿ ನಿಗದಿಯಾಗಿದ್ದ 5% ಏರಿಕೆಯನ್ನು 1% ಅಥವಾ 2%ಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ದರದಲ್ಲಿ ಏರಿಕೆ ಸಂಭವನೀಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗುತ್ತಿಲ್ಲ.

ಹೊಸ ದರ ನಿಗದಿ ಮಾಡಲು ಪ್ರತ್ಯೇಕ ಸಮಿತಿ ರಚನೆ ಅಗತ್ಯವಿದೆ. ಈ ಸಂಬಂಧ ಮೆಟ್ರೋ ಬೋರ್ಡ್ ಸಭೆಯ ದಿನಾಂಕ ನಿಗದಿ ಮಾಡುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಬೋರ್ಡ್ ಸಭೆಯ ಬಳಿಕ ಅಂತಿಮ ದರ ಏರಿಕೆ ಅಥವಾ ಇಳಿಕೆ ಕುರಿತು ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ.

You Might Also Like

ಬಾಕಿ ಬಿಲ್ ಪಾವತಿಗಾಗಿ ಬಿಬಿಎಂಪಿ ಗುತ್ತಿಗೆದಾರರ ಉಪವಾಸ ಸತ್ಯಾಗ್ರಹ

ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

9 ಕಡೆ ಕನ್ನ ಹಾಕಿ ಚಿನ್ನ-ಬೆಳ್ಳಿ ಕದ್ದಿದ್ದ ಆರೋಪಿ ಸೆರೆ

ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

TAGGED:namma metro
Share This Article
Facebook Copy Link Print
Previous Article ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ರಾಜ್ಯ-Karnataka
February 23, 2026
ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ
ವಿದೇಶ-International
February 23, 2026
ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ
ರಾಜ್ಯ-Karnataka
February 23, 2026
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ
ರಾಜ್ಯ-Karnataka
February 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up