By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್

BlogEntertainmentಸ್ಯಾಂಡಲ್​ವುಡ್-Sandalwood

ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್

Prajwal Devaraj starrer 'Karavali' teaser release

Published December 30, 2024
Share
1 Min Read
Karavali
SHARE

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಮೂಡಿಸಿದ್ದ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಟಾಸ್ ಬಿಡುಗಡೆಯಾಗಿದೆ. ಒಂದು ಕುರ್ಚಿಯನ್ನು ಕೆಂಡವನ್ನಾಗಿಸಿಕೊಂಡು ಟೀಸರ್ ಕಟ್ ಮಾಡಲಾಗಿದ್ದು ಟೀಸರ್​ನಲ್ಲಿ ನಾಯಕಿ, ನಾಯಕಿ, ವಿಲನ್ ಅಥವಾ ಯಾವುದೇ ಒಂದು ಪಾತ್ರ ಹೈಲೈಟ್ ಆಗಿಲ್ಲ.

ಕರಾವಳಿ’ ಟೀಸರ್​ನಲ್ಲಿ ಪ್ರತಿಷ್ಠೆಯ ಒಂದು ಕುರ್ಚಿ ಹೈಲೆಟ್ ಆಗಿದೆ. ‘ಅದು ಬರೀ ಕುರ್ಚಿಯಲ್ಲ.. ಪ್ರತಿಷ್ಠೆಯ ಪಿಚಾಚಿ’ ಎಂಬ ಡೈಲಾಗ್​ ಮೂಲಕ ಟೀಸರ್​ ಆರಂಭ ಆಗುತ್ತದೆ. ಹಾಗಾದರೆ ಆ ಖುರ್ಚಿಯ ಹಿಂದೆ ಇರುವ ಕಥೆ ಏನು ಎಂಬ ಕೌತುಕ ಮೂಡಿಸುವ ರೀತಿಯಲ್ಲಿ ಟೀಸರ್​ ಸಿದ್ಧವಾಗಿದೆ. ‘ಕರಾವಳಿ’ ಚಿತ್ರಕ್ಕೆ ಈಗಾಗಲೇ ಶೇಕಡ 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್​ಗೆ ಜೋಡಿಯಾಗಿ ಸಂಪದಾ ನಟಿಸಿದ್ದಾರೆ.

ಸಚಿನ್ ಬಸ್ರೂರು ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದ ಶೀರ್ಷಿಕೆಯೇ ಸೂಚಿಸುವಂತೆ ಕರಾವಳಿ ಸುತ್ತಮುತ್ತನೇ ಚಿತ್ರೀಕರಣ ಮಾಡಲಾಗಿದೆ. ಗುರುದತ್ ಗಾಣಿಗ ಅವರ ನಿರ್ದೇಶನದ ಜತೆಗೆ ‘ಗುರುದತ್ ಗಾಣಿಗ ಫಿಲ್ಮ್ಸ್​’ ಹಾಗೂ ‘ವಿಕೆ ಫಿಲ್ಮ್ಸ್​’ ಸಹಯೋಗದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಕಥೆ ಈ ಚಿತ್ರದಲ್ಲಿ ಇರಲಿದೆ.

You Might Also Like

“A” ಚಿತ್ರ ಮರುಬಿಡುಗಡೆ; ಉಪ್ಪಿ ಚಿತ್ರಕ್ಕೆ ಅಭಿಮಾನಿಗಳಿಂದ ಮತ್ತೆ ಸ್ವಾಗತ

ಬೆಂಗಳೂರಲ್ಲಿ ಖತರ್ನಾಕ್ ಸೀರೆ ಕಳ್ಳಿಯರ ಗ್ಯಾಂಗ್ ಅರೆಸ್ಟ್‌

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೋಜಪುರಿ ನಟಿ ಅಮೃತಾ ಪಾಂಡೆ

‘ಯುಐ’ ಸಿನಿಮಾ ಬಿಡುಗಡೆಗೆ ಮಹೂರ್ತ ಫಿಕ್ಸ್

ಹುಬ್ಬಳ್ಳಿಯ ಕಿರೇಸೂರು ಕ್ರಾಸ್ ಬಳಿ ಲಾರ್-ಕಾರಿನ ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ಸಾವು

TAGGED:KaravaliPrajwal Devaraj
Share This Article
Facebook Copy Link Print
Previous Article Yash appeals to fans about his birthday. ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ಯಶ್​ ಮನವಿ
Next Article Hejamady Beach ಉಡುಪಿಯ ಹೆಜಮಾಡಿಯಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up