By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Shaurya Chakra : ಅಪ್ರತಿಮ ಶೌರ್ಯ ಪ್ರದರ್ಶಿಸಿದ ಯೋಧರಿಗೆ ಪುರಸ್ಕಾರ : 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Shaurya Chakra : ಅಪ್ರತಿಮ ಶೌರ್ಯ ಪ್ರದರ್ಶಿಸಿದ ಯೋಧರಿಗೆ ಪುರಸ್ಕಾರ : 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರೀಯ-NationalLatestTop Stories

Shaurya Chakra : ಅಪ್ರತಿಮ ಶೌರ್ಯ ಪ್ರದರ್ಶಿಸಿದ ಯೋಧರಿಗೆ ಪುರಸ್ಕಾರ : 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

President Murmu awards 6 Kirti, 33 Shaurya Chakra for gallantry

Published May 23, 2025
Share
1 Min Read
Shaurya Chakra
SHARE

Shaurya Chakra: ಉಗ್ರರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ್ದ ಮೇಜರ್ ಆಶೀಶ್ ದಹಿಯಾ ಸೇರಿದಂತೆ 33 ಮಂದಿಗೆ ಶೌರ್ಯ ಚಕ್ರ ಹಾಗೂ ಮರಣೋತ್ತರವಾಗಿ ನಾಲ್ಕು ಸೇರಿದಂತೆ 6 ಕೀರ್ತಿ ಚಕ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪುರಸ್ಕಾರ ಸಮಾರಂಭದಲ್ಲಿ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ಮುರ್ಮು ಅವರು 6 ಮರಣೋತ್ತರ ಸೇರಿದಂತೆ 33 ಶೌರ್ಯ ಚಕ್ರ ಪ್ರಶಸ್ತಿಗಳನ್ನು ಸಶಸ್ತ್ರ ಪಡೆಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಸಿಬ್ಬಂದಿಗೆ ಪ್ರದಾನ ಮಾಡಿದರು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ssfssf ssfssf ssfssf

ರಾಷ್ಟ್ರೀಯ ರೈಫಲ್ಸ್ 50ನೇ ಬೆಟಾಲಿಯನ್‌ನ ಧೀರ ಯೋಧ, ಜಮ್ಮು & ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಅಪ್ರತಿಮವಾಗಿ ಹೋರಾಡಿದ್ದರು. ನಾಲ್ವರು ಉಗ್ರರನ್ನು ಕೊಂದು, 3 ಐಇಡಿಗಳನ್ನು ನಿಷ್ಕ್ರಿಯಗೊಳಿಸಿದ್ದರು. 2022ರಿಂದ ಈವರೆಗೆ 5 ಅತ್ಯಂತ ಅಪಾಯಕಾರಿ ಆಪರೇಷನ್‌ಗಳಲ್ಲಿ ಭಾಗಿಯಾಗಿದ್ದರು. ಅವರ ಈ ಪಾತ್ರವನ್ನು ಗೌರವಿಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಶೌರ್ಯ ಚಕ್ರ ಪ್ರಶಸ್ತಿಯನ್ನು ನೀಡಿದ್ದಾರೆ.

ಇನ್ನೂ ಕೀರ್ತಿ ಚಕ್ರವು ಭಾರತದ 2ನೇ ಅತ್ಯುನ್ನತ ಶಾಂತಿ ಶೌರ್ಯ ಪ್ರಶಸ್ತಿಯಾಗಿದೆ. ಸಿಖ್ ಲೈಟ್ ಇನ್‌ಫ್ಯಾಂಟ್ರಿಯ ಕರ್ನಲ್ ಮನ್ಪ್ರೀತ್ ಸಿಂಗ್, ರಾಷ್ಟ್ರೀಯ ರೈಫಲ್ಸ್‌ನ ಇತರ ಇಬ್ಬರು ಸೇನಾ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗೆ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಗಿದೆ.

56 ರಾಷ್ಟ್ರೀಯ ರೈಫಲ್ಸ್‌ನ ಮರಾಠಾ ಲೈಟ್ ಇನ್‌ಫ್ಯಾಂಟ್ರಿಯ ಮೇಜರ್ ಮಲ್ಲ ರಾಮ ಗೋಪಾಲ್ ನಾಯ್ಡು ಮತ್ತು 22 ರಾಷ್ಟ್ರೀಯ ರೈಫಲ್ಸ್‌ನ ಪಂಜಾಬ್ ರೆಜಿಮೆಂಟ್‌ನ ಮೇಜರ್ ಮಂಜಿತ್ ಅವರು ಕೀರ್ತಿ ಚಕ್ರವನ್ನು ಪಡೆದಿದ್ದಾರೆ.

You Might Also Like

BREAKING : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

ಹಾವು ಕಡಿತವನ್ನು ಕಾಯಿಲೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ

ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ

TAGGED:President MurmuShaurya Chakra
Share This Article
Facebook Copy Link Print
Previous Article Indigo Indigo Indigo Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ
Next Article DK Shivakuamr DK Brothers National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up