By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!
ರಾಷ್ಟ್ರೀಯ-NationalLatest

ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!

Property worth Rs 4 crores that was supposed to go to children goes to God's treasury..!

Published June 27, 2025
Share
1 Min Read
SHARE

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಲುಮಿಗು ರೇಣುಗುಂಬಲ ಅಮ್ಮಾನ್ ದೇವಾಲಯದ ಹುಂಡಿಯಲ್ಲಿ ಆಸ್ತಿ ಪತ್ರ ಪತ್ತೆಯಾಗಿದ್ದು ಎಲ್ಲರೂ ಮೂಕ ವಿಸ್ಮಿತರಾಗಿದ್ದರು . ಹೌದು ಬರೋಬ್ಬರಿ 4 ಕೋಟಿ ಮೌಲ್ಯದ ಆಸ್ತಿಯ ದಾಖಲೆ ಪತ್ರ ನೋಡಿ ದೇವಸ್ಥಾನದ ಸಿಬ್ಬಂದಿ ಕಂಗಾಲಾಗಿದ್ದರು .

ಯಾಕೆಂದರೆ ವ್ಯಕ್ತಿಯೊಬ್ಬರು ತಮಗೆ ಸೇರಿದ ಎಲ್ಲಾ ಆಸ್ತಿಗಳನ್ನು ದೇವಾಲಯಕ್ಕೆ ಮಾರಲು ನಿರ್ಧರಿಸಿ ಹುಂಡಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಜೂನ್ 24 ರಂದು ದೇಗುಲದ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯ ನಡೆಸಿದಾಗ ಆಸ್ತಿ ಪತ್ರೆ ಪತ್ತೆಯಾಗಿದೆ. ನಿವೃತ್ತ ಸೇನಾಧಿಕಾರಿ ವಿಜಯನ್ ಅವರು ಬಾಲ್ಯದಿಂದಲೂ ರೇಣುಗುಂಬಲ ಅಮ್ಮನ ಅಪ್ಪಟ ಭಕ್ತರಾಗಿದ್ದಾರಂತೆ .

ಇವರು ಕಳೆದ 10 ವರ್ಷಗಳಿಂದ ಪತ್ನಿಯಿಂದ ಪ್ರತ್ಯೇಕವಾಗಿ ವಾಸವಿರೋದರಿಂದ ಕುಟುಂಬದಿಂದ ಬೆಂಬಲ ಇಲ್ಲದೆ ಬದುಕುತ್ತಿದ್ದಾರಂತೆ . ವಿಜಯನ್ ಅವರ ಪತ್ನಿ ಜೊತೆ ಇರುವ ಇಬ್ಬರು ಹೆಣ್ಣು ಮಕ್ಕಳು ತಮಗೆ ಆಸ್ತಿ ಬೇಕು ಎಂದು ಗಲಾಟೆ ಮಾಡುತ್ತಿದ್ದಾರಂತೆ. ಗಲಾಟೆಯಿಂದ ಬೇಸತ್ತು, ಮಕ್ಕಳಿಂದ ಆಗುತ್ತಿರುವ ಅಪಮಾನ, ಕಿರುಕುಳ ಸಹಿಸಲಾಗದೇ ದೇವರ ಹುಂಡಿಗೆ ಆಸ್ತಿ ಪತ್ರ ಹಾಕಿದ್ದಾರೆ ಎಂದು ತಿಳಿದು ಬಂದಿದೆ .

ಸದ್ಯದ ವರದಿಗಳ ಪ್ರಕಾರ ಮಕ್ಕಳು ನನಗೆ ದಿನ ನಿತ್ಯದ ಖರ್ಚಿಗೂ ಹಣ ನೀಡದೇ ಸತಾಯಿಸುತ್ತಿದ್ದಾರೆ. ಆಸ್ತಿ ಮಾರಿಕೊಡುವಂತೆ ಒತ್ತಾಯಿಸುತ್ತಿದ್ದಾರೆ. ನನ್ನನ್ನು ಚೆನ್ನಾಗಿ ನೋಡಿಕೊಳ್ಳದ ಅವರಿಗೆ ಆಸ್ತಿ ಸಿಗಬಾರದು. ಅಧಿಕೃತವಾಗಿ ಕಾನೂನು ಬದ್ಧವಾಗಿ ಆಸ್ತಿಯನ್ನು ದೇವರಿಗೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ

You Might Also Like

ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ – ಆರೋಪಿ ಬಂಧನ

Bihar Assembly Election : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ, 2 ಹಂತದಲ್ಲಿ ಮತದಾನ, ನ.14ರಂದು ಫಲಿತಾಂಶ

ಜಾರ್ಖಂಡ್​ ವಿಧಾನಸಭಾ ಚುನಾವಣಾ ಫಲಿತಾಂಶ : ಮತ್ತೆ ಹೇಮಂತ್​ ಸೊರೆನ್ ಸರ್ಕಾರ

ಇಂದು ಭವಾನಿ ರೇವಣ್ಣವಿಚಾರಣೆಗೆ ಗೈರು – ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ

TAGGED:#property
Share This Article
Facebook Copy Link Print
Previous Article ಸ್ವೀಟ್ ಜೆಲ್ಲಿಯಲ್ಲಿ ‘ಗಾಂಜಾ’, ಬೆಂಗಳೂರಿನಲ್ಲಿ ಹೊಸ ರೀತಿ ನಶೆ
Next Article ಹುಡುಗರು ಚಿತ್ರದಲ್ಲಿ ಅಪ್ಪು ಜೊತೆ ಹೆಜ್ಜೆಹಾಕಿದ್ದ ಬಾಲಿವುಡ್‌ನ ನಟಿ ಹೃದಯ ಸ್ತಂಭನದಿಂದ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up