By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

Blogರಾಜ್ಯ-Karnataka

ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

protest on September 09 demanding the implementation of Internal Reservation for Scheduled Castes

Published September 2, 2024
Share
1 Min Read
Dasamsa
SHARE

ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು,ಸೆ.09 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಸಂಸ ರಾಜ್ಯಾಧ್ಯಕ್ಷ ಡಾ.ಎನ್ ಮೂರ್ತಿ ತಿಳಿಸಿದರು

ಪತ್ರಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ 30 ದಶಕಗಳಿಂದ ರಾಜ್ಯಾದ್ಯಾಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಹಾಗೂ ಬದುಕನ್ನೇ ಕಳೆದುಕೊಂಡಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾಗಿರುವ ಹಣವನ್ನು ರಸ್ತೆ ಮುಂತಾದ ಕಾಮಗಾರಿಗಳಿಗೆ ಬಳಸಿಕೊಂಡು ಸರ್ಕಾರ ಅನ್ಯಾಯ ಮಾಡುತ್ತಿದೆ. ನಮ್ಮ ಸಮುದಾಯಕ್ಕೆ ಇದ್ದ ಅನೇಕ ವಿದ್ಯಾರ್ಥಿ ಸೌಲತ್ತುಗಳನ್ನು ಕಿತ್ತುಕೊಂಡಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೂಡಲೇ ರಾಹುಲ್ ಗಾಂಧಿ ಪ್ರವೇಶ ಮಾಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಇದರ ಕುರಿತಾಗಿ ಮಲ್ಲಿಕಾರ್ಜುನ ಖರ್ಗೆ ಧ್ವನಿ ಎತ್ತಬೇಕು. ದೀನ ದಲಿತರು, ರೈತರು, ಹೆಣ್ಣು ಮಕ್ಕಳ ರಕ್ಷಣೆ ಇಲ್ಲದಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್

ಇದೀಗ ಸುಪ್ರೀಂ ಕೋರ್ಟ್‌ನ 7 ನ್ಯಾಯಾದೀಶರ ಪೀಠವು ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತ ಅದಿಕಾರವಿದೆ ಎಂದು ತೀರ್ಪು ನೀಡಿದೆ. ಆದರೆ ತೀರ್ಪು ಬಂದು 19 ದಿನ ಕಳೆದರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ದಿವ್ಯ ನಿರ್ಲಕ್ಷ್ಯ ತಾಳಿ ಅನುಷ್ಠಾನಗೊಳಿಸಲು ಮೀನಾ ಮೇಷ ಮಾಡುತ್ತಿದೆ.ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಗುವುದು ಎಂದರು

You Might Also Like

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಕಾಣದ ಕೈಗಳ ಕೈವಾಡ

ಗಣಪತಿ ಮೆರವಣಿಗೆ-ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌

ಯುಗಾದಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್!

ವಯನಾಡ್‌ ಭೂಕುಸಿತ : ಮೃತಪಟ್ಟವರ ಸಂಖ್ಯೆ 316ಕ್ಕೆ ಏರಿಕೆ

ವಿಶೇಷ ಚೇತನನರ ಸಂಜ್ಞಾ ಭಾಷೆಗೆ ಅವಮಾನ ಆರೋಪ, ಇಬ್ಬರ ಬಂಧನ

TAGGED:Internal Reservation
Share This Article
Facebook Copy Link Print
Previous Article Sudeep 01 1 Sudeep 01 1 Sudeep 01 1 ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್
Next Article Heavy Rain ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up