By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್
BlogLatestTop Storiesಕ್ರೀಡೆ-Sports

ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್

Miss to Mrs! PV Sindhu gets engaged to Venkata Datta Sai. First Pic Out

Published December 14, 2024
Share
1 Min Read
PV Sindhu
SHARE

ನವದೆಹಲಿ: ಡಬಲ್ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಪೋಸೆಡೆಕ್ಸ್ ಟೆಕ್ನಾಲಜೀಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ವೆಂಕಟ ದತ್ತ ಸಾಯಿ ಜೊತೆ ಶನಿವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಎರಡು ವಾರಗಳ ಹಿಂದೆ ಲಕ್ನೋದಲ್ಲಿ ನಡೆದ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಪಂದ್ಯವನ್ನು ಗೆದ್ದ ಕೆಲವೇ ದಿನಗಳ ಬಳಿಕ ಪಿವಿ ಸಿಂಧು ಅವರ ಮದುವೆಯ ವಿಚಾರ ಹೊರಬಿದ್ದಿದ್ದು, ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ಇಂದು ಅವರು ತಮ್ಮ ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಡಿಸೆಂಬರ್ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಎಂದು ವರದಿಯಾಗಿದೆ.

ಸಿಂಧು ಅವರ ವಿವಾಹದ ಕಾರ್ಯಕ್ರಮಗಳು ಡಿಸೆಂಬರ್ 20 ರಂದು ಪ್ರಾರಂಭವಾಗಲಿದೆ. ಡಿಸೆಂಬರ್ 22 ರಂದು ವಿವಾಹ ನಡೆಯಲಿದೆ. ಡಿಸೆಂಬರ್‌ 24 ರಂದು ರಿಸೆಪ್ಶನ್‌ ನೆರವೇರಲಿದೆ. ಸಿಂಧು ತಮ್ಮ ವಿವಾಹ ಸಮಾರಂಭಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಗಣ್ಯರನ್ನು ಆಹ್ವಾನಿಸಿದ್ದಾರೆ.

You Might Also Like

ಬಹುನಿರೀಕ್ಷೆತ ಉಪ್ಪಿಯ ‘ಯುಐ’ ಚಿತ್ರದ ವಾರ್ನರ್ ಝಲಕ್ ರಿಲೀಸ್

ಬ್ರೇಕಿಂಗ್ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ

Varamahalakshmi Puja : ವರಮಹಾಲಕ್ಷ್ಮಿ ಪೂಜೆಯ ಧಾರ್ಮಿಕ ಹಿನ್ನೆಲೆ ಏನು..? ಆಚರಣೆ ಹೇಗೆ..?

ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಬಿಸಾಡಿದ್ದ ಮೂವರ ಬಂಧನ

Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ

TAGGED:PV SindhuVenkata Datta Sai
Share This Article
Facebook Copy Link Print
Previous Article Revant Reddy ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ
Next Article Manipur ಮಣಿಪುರ ಮತ್ತೆ ಉದ್ವಿಗ್ನ, ಗುಂಡಿಕ್ಕಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up