By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
Latestಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ

Published May 3, 2024
Share
1 Min Read
narendra modi narendra modi narendra modi
SHARE

ರಾಹುಲ್ ಗಾಂಧಿ (Rahul Gandhi) ಅಮೇಥಿ ಬಿಟ್ಟು ರಾಯ್ ಬರೇಲಿಗೆ ಓಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಸ್ಯಾತ್ಮಕವಾಗಿ ಮಾತನಾಡಿದ್ದಾರೆ.

ಬರ್ಧಮಾನ್-ದುರ್ಗಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ವಯನಾಡಿನಲ್ಲಿ ಕಾಂಗ್ರೆಸ್‌ನ ರಾಜಕುಮಾರ ಸೋಲುತ್ತಾರೆ ಎಂದು ನಾನು ಮೊದಲೇ ಹೇಳಿದ್ದೇನೆ, ವಯನಾಡಿನಲ್ಲಿ ಮತದಾನ ಮುಗಿದ ತಕ್ಷಣ ಬೇರೆ ಕ್ಷೇತ್ರವನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ನಾನು ಹೇಳಿದ್ದೆ, ಅದೇ ರೀತಿ ಅಮೇಥಿಯಲ್ಲಿ ಹೆದರಿ ರಾಯ್‌ಬರೇಲಿಗೆ ಓಡಿ ಹೋಗಿದ್ದಾರೆ ಭಯ ಪಡಬೇಡಿ, ಓಡಬೇಡಿ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

39 ನಿಮಿಷಗಳ ಭಾಷಣದಲ್ಲಿ ಮೋದಿ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ಸಂದೇಶಖಾಲಿ, ರಾಮಮಂದಿರ, ರಾಮನವಮಿ, ವೋಟ್ ಜಿಹಾದ್, ರಾಹುಲ್ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತನಾಡಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್‌ಡಿ ರೇವಣ್ಣ

ಸಂದೇಶಖಾಲಿಯಲ್ಲಿ ದಲಿತ ಸಹೋದರಿಯರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಮತ್ತು ಇಲ್ಲಿನ ಸರ್ಕಾರ ಆರೋಪಿಗಳನ್ನು ರಕ್ಷಿಸುವಲ್ಲಿ ನಿರತವಾಗಿದೆ ಎಂದರು. ಎರಡು ಹಂತದ ಮತದಾನದ ನಂತರ ಪ್ರತಿಪಕ್ಷಗಳು ಮೋದಿ ವಿರುದ್ಧ ಮತ ಜಿಹಾದ್ ಮಾಡುತ್ತಿದ್ದಾರೆ. ದೇಶದ ಜನತೆಗೆ ಜಿಹಾದ್ ಅರ್ಥ ಚೆನ್ನಾಗಿ ಅರ್ಥವಾಗಿದೆ ಎಂದರು. ಇದನ್ನೂ ಓದಿ: ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

You Might Also Like

ಸಿಬಿಲ್​ ಸ್ಕೋರ್ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ

ಭಾರತದ ವಿರುದ್ಧ ನಮ್ಮ ದೇಶದ ಭೂಮಿ ಬಳಸಲು ಬಿಡಲ್ಲ : ಶ್ರೀಲಂಕಾ ಅಧ್ಯಕ್ಷ

ಇದು ಬಿಜೆಪಿ ಜೆಡಿಎಸ್ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವು: ಡಿಕೆ ಸುರೇಶ್‌ ಭಾವುಕ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶ..!

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾಗೆ ಕೋರ್ಟ್‌ ಬಿಗ್‌ ಶಾಕ್‌ – ಅಕ್ರಮ ಕಾಂಪೌಂಡ್ ತೆರವು

TAGGED:#Amethi#Congress#Lok Sabha constituencies#priyanka gandhi#Raebareli#Rahul Gandhi#ಅಮೇಥಿ#ನರೇಂದ್ರ ಮೋದಿ#ಪ್ರಿಯಾಂಕಾ ಗಾಂಧಿ#ರಾಯ್‌ ಬರೇಲಿ#ರಾಹುಲ್ ಗಾಂಧಿ
Share This Article
Facebook Copy Link Print
Previous Article hassan death copy hassan death copy hassan death copy ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Next Article bhavani revanna 1 bhavani revanna 1 bhavani revanna 1 ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್‌ನಲ್ಲಿ SIT ನೋಟಿಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up