By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ
LatestWeatherಬೆಂಗಳೂರು-Bengaluruರಾಜ್ಯ-Karnataka

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

Published June 19, 2024
Share
1 Min Read
SHARE

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳುರು ಸೇರಿ ರಾಜ್ಯದಲ್ಲಿ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಸದ್ಯ ಉತ್ತಮ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳು ಹುಡುಗು ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ ಸುಮಾರು 40-50‌ ಕಿ.ಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಇದನ್ನೂ ಓದಿ:ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಇಂದು ಸಾಧರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

You Might Also Like

Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ

ಭಾರತಕ್ಕೆ ಒಂದು ದೇಶ ಒಂದು ಚುನಾವಣೆ ಬೇಕು : ಅಣ್ಣಾಮಲೈ

ವೀಲಿಂಗ್ ಹುಚ್ಚಾಟ ಮಾಡುವ ಪುಂಡರ ವಿರುದ್ಧ ಪೊಲೀಸರ ಕ್ರಮ

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್

ಬೆಂಗಳೂರಿಗರೇ ಗಮನಿಸಿ : ಜೂ.26, 27ರಂದು ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

TAGGED:#Bengaluru#IMD#Rain#Weather#ಬೆಂಗಳೂರು#ಹವಾಮಾನ ಇಲಾಖೆಮಳೆ
Share This Article
Facebook Copy Link Print
Previous Article ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Next Article ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ…! ಎಲ್ಲೆಲ್ಲಿ?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up