ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ
ಹೈದರಾಬಾದ್ : ಪದ್ಮಭೂಷಣ ಪುರಸ್ಕೃತ ದೇಶದ ಖ್ಯಾತ ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಅಗರ್ವಾಲ್ ಆ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರು ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ತಯಾರಿಕೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದೇ ಕರೆಯುತ್ತಿದ್ದರು. ಡಾ. ಅಗರ್ವಾಲ್ ಅವರು ಎಎಸ್ಎಲ್ ನಿರ್ದೇಶಕರಾಗಿ ನಿವೃತ್ತರಾದರು ಮತ್ತು ಎರಡು ದಶಕಗಳ ಕಾಲ ದೇಶದ ಮಹತ್ವಾಕಾಂಕ್ಷೆಯ ಅಗ್ನಿ ಕ್ಷಿಪಣಿ … Continue reading ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ
Copy and paste this URL into your WordPress site to embed
Copy and paste this code into your site to embed