By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ
BlogEntertainmentLatestTop Stories

ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ

Remembering Puneeth Rajkumar three years since his untimely passing

Published October 29, 2024
Share
2 Min Read
Remembering Puneeth Rajkumar
SHARE

ಬೆಂಗಳೂರು : ಅಕ್ಟೋಬರ್‌ 29 ಕನ್ನಡ ಚಿತ್ರರಂಗದ ಪಾಲಿಗೆ ಕರಾಳ ದಿನ. 3 ವರ್ಷಗಳ ಹಿಂದೆ ಇದೇ ದಿನ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳನ್ನು ಬಿಟ್ಟು ಹೋದರು. ಪುನೀತ್‌ ರಾಜ್‌ಕುಮಾರ್‌ ನಿಧನರಾಗಿ 3 ವರ್ಷಗಳು ಕಳೆದಿವೆ.

ಕಂಠೀರವ ಸ್ಟುಡಿಯೋನಲ್ಲಿ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಯ್ತು. ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಆಗಮಿಸಿ ಪೂಜೆ ನೆರವೇರಿಸಿದರು. ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿತ್ತು . ಬಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಶಿವರಾಜ್ ಕುಮಾರ್ ಹಾಗೂ ಕುಟುಂಬದವರು ಬೆಳಿಗ್ಗೆ ಆಗಮಿಸಿರಲಿಲ್ಲ. ಆದರೆ ಸಂಜೆ ವೇಳೆಗೆ ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಪುತ್ರಿ ಆಗಮಿಸಿ ಪೂಜೆ ಮಾಡಿದರು. ಪುನೀತ್ ಸಮಾಧಿಗೆ ಬೆಳಿಗಿನಿಂದಲೂ ಅಭಿಮಾನಿಗಳು ಭೇಟಿ ನೀಡಿ ಪೂಜೆ ಮಾಡಿ ಕೈಮುಗಿಯುತ್ತಿದ್ದಾರೆ.

ಚಿತ್ರರಂಗಕ್ಕೆ ಬರುವ ನವ ನಟರಿಗೆಲ್ಲಾ ಬೆನ್ನು ತಟ್ಟುತ್ತಿದ್ದ ದೊಡ್ಮನೆಯ ಕುಡಿ, ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಇವತ್ತಿಗೂ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಈ ಕಷ್ಟದಲ್ಲೇ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಇಂದಿಗೆ (ಅಕ್ಟೋ ಬರ್ 29ಕ್ಕೆ) ಮೂರು ವರ್ಷವಾಗುತ್ತದೆ. ಆದರೆ, ಈ ಮೂರು ವರ್ಷದಲ್ಲಿ ಕರುನಾಡು ಪುನೀತ್ ರಾಜ್ಕುಮಾರ್ ಅವರನ್ನು ನೆನೆಯದ ದಿನವಿಲ್ಲ. ಅವರ ಅಭಿಮಾನಿಗಳು ನೋವಿನಲ್ಲೇ ದಿನ ದೂಡುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ

2021 ಅ.29ರಂದು ಅಪ್ಪು ಅಕಾಲಿಕವಾಗಿ ಅಗಲಿದ್ದರು. ಇಂದಿಗೆ ಅವರಿಲ್ಲದೆ ಮೂರು ವರ್ಷಗಳು ಕಳೆದಿವೆ. ಪುಣ್ಯಸ್ಮರಣೆ ಅಂಗವಾಗಿ ಇಂದು ಸಮಾಧಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ನೆಚ್ಚಿನ ನಟನ ದರ್ಶನ ಪಡೆಯಲು ಜನಸಾಗರವೇ ಹರಿದು ಬಂತು.

ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ: ಶಿವರಾಜ್ ಕುಮಾರ್
ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗಿವೆ. ಅಪ್ಪು 3ನೇ ಪುಣ್ಯಸ್ಮರಣೆಯಂದುಸ್ಮಾರಕಕ್ಕೆ ಶಿವಣ್ಣ ಕುಟುಂಬ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಕ್ಕೆ ಶಿವಣ್ಣ ಮಾತನಾಡಿ, ಅಪ್ಪು ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ ಎಂದು ಶಿವಣ್ಣ ಮಾತನಾಡಿದ್ದಾರೆ.

ಅಪ್ಪುನ ಅಷ್ಟು ಬೇಗ ಮರೆಯೋಕೆ ಆಗಲ್ಲ. ಶೂಟಿಂಗ್ ಹೋದರೂ ಎಲ್ಲೇ ಇದ್ದರೂ ಪುನೀತ್ ನೆನಪಾಗುತ್ತಲೇ ಇರುತ್ತಾನೆ. ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ. ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ನಾನು ಈ ಜಾಗಕ್ಕೆ ಬರಬೇಕು ಅಂತ ಏನೂ ಇಲ್ಲ. ಈ ಜಾಗದಲ್ಲಿ ಒಂದು ಪಾಸಿಟಿವ್ ವೈಬ್ ಇದೆ ಎಂದಿದ್ದಾರೆ.

ಅಪ್ಪುನ ಕಳೆದುಕೊಂಡ ನೋವು ಇದ್ದೆ ಇದೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಅವನನ್ನು ನೆನಪಿಸಿಕೊಳ್ಳುತ್ತೇವೆ. ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರಲ್ಲಿ ಅಪ್ಪುನ ನೋಡ್ತೀನಿ ಎಂದಿದ್ದಾರೆ. ಅಭಿಮಾನಿಗಳು ತೋರಿಸುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ ಎಂದು ಶಿವಣ್ಣ ಎಂದಿದ್ದಾರೆ.

You Might Also Like

ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?

ಭಾರತಕ್ಕೆ ಒಂದು ದೇಶ ಒಂದು ಚುನಾವಣೆ ಬೇಕು : ಅಣ್ಣಾಮಲೈ

2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.

ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ

ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ

TAGGED:Puneeth Rajkumar
Share This Article
Facebook Copy Link Print
Previous Article Ayodhya ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ
Next Article Army ಸೇನಾ ವಾಹನದ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹುಟ್ಟಡಗಿಸಿದ ಸೇನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up