By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟ ರಿಷಭ್‌ ಶೆಟ್ಟಿಗೆ ರಾಷ್ಟ್ರಪತಿಗಳಿಂದ “ಅತ್ಯುತ್ತಮ ನಟ’ ಪ್ರಶಸ್ತಿ ಪ್ರದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಟ ರಿಷಭ್‌ ಶೆಟ್ಟಿಗೆ ರಾಷ್ಟ್ರಪತಿಗಳಿಂದ “ಅತ್ಯುತ್ತಮ ನಟ’ ಪ್ರಶಸ್ತಿ ಪ್ರದಾನ

BlogEntertainmentLatestಸ್ಯಾಂಡಲ್​ವುಡ್-Sandalwood

ನಟ ರಿಷಭ್‌ ಶೆಟ್ಟಿಗೆ ರಾಷ್ಟ್ರಪತಿಗಳಿಂದ “ಅತ್ಯುತ್ತಮ ನಟ’ ಪ್ರಶಸ್ತಿ ಪ್ರದಾನ

Rishab Shetty honoured at National Film Awards

Published October 9, 2024
Share
1 Min Read
Rishab Shetty
SHARE

ನವದೆಹಲಿ : 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಕನ್ನಡಕ್ಕೆ ಈ ಬಾರಿ 7 ಪ್ರಶಸ್ತಿಗಳು ಬಂದಿವೆ. “ಕಾಂತಾರ’ ಸಿನೆಮಾದಲ್ಲಿನ ಅಭಿಯನಕ್ಕಾಗಿ ನಟ ರಿಷಭ್‌ ಶೆಟ್ಟಿ ಗೆ “ಅತ್ಯುತ್ತಮ ನಟ’ ಪ್ರಶಸ್ತಿ ಬಂದಿದೆ.

ಹಾಗೆ ಅತ್ಯುತ್ತಮ ಮನೋರಂಜನೆ ಸಿನೆಮಾ ವಿಭಾಗದಲ್ಲೂ ಈ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರಾದೇಶಿಕ ಭಾಷೆಗಳ ವಿಭಾಗದಲ್ಲಿ “ಅತ್ಯುತ್ತಮ ಕನ್ನಡ ಸಿನೆಮಾ’ ಪ್ರಶಸ್ತಿಯನ್ನು ಕೆಜಿಎಫ್‌ -2 ಗೆ ಬಂದಿದೆ. ಸಾಹಸ ನಿರ್ದೇಶನಕ್ಕೂ ಕೆಜಿಎಫ್‌ -2 ಪ್ರಶಸ್ತಿ ಬಂದಿದೆ.

ಮಧ್ಯಂತರ ಸಿನೆಮಾಗೆ ಅತ್ಯುತ್ತಮ ಸಂಕಲನ ಪ್ರಶಸ್ತಿಯನ್ನು ಸುರೇಶ್‌ ಅರಸ್‌ ಪಡೆದರೆ, ನಿರ್ದೇಶಕರ ಚೊಚ್ಚಲ ಸಿನೆಮಾಕ್ಕಾಗಿನ ಪ್ರಶಸ್ತಿಯನ್ನು ಈ ಸಿನೆಮಾ ನಿರ್ದೇಶಕ ದಿನೇಶ್‌ ಶೆಣೈ ಪಡೆದಿದ್ದಾರೆ.ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ’ ರಂಗ ವೈಭೋಗ’ ಸಿನೆಮಾಗೆ ನೀಡಿ ಗೌರವಿಸಲಾಗಿದೆ.

ಬೆಂಗಳೂರಿಗೆ ಬಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು

ಕಾಂತಾರ ಹಾಗೂ ಕೆಜಿಎಫ್‌ -2 ರಾಷ್ಟ್ರ ಪ್ರಶಸ್ತಿಗಳ ನಿರ್ಮಾಪಕ ವಿಜಯ್‌ ಕಿರಗಂದೂರು ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪ್ರಶಸ್ತಿ ಸ್ವೀಕರಿಸಿದರು.

ವಿಜಯ ಸಂದರ್ಭದಲ್ಲಿ “ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ’ಯನ್ನು ಹಿರಿಯ ನಟ ಮಿಥುನ್‌ ಚಕ್ರವರ್ತಿಯವರಿಗೆ ನೀಡಲಾಯಿತು.

“KGF 2” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು .

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.

IMG 20241009 WA0063 IMG 20241009 WA0063 IMG 20241009 WA0063
IMG 20241009 WA0064 IMG 20241009 WA0064 IMG 20241009 WA0064
IMG 20241009 WA0066 IMG 20241009 WA0066 IMG 20241009 WA0066
IMG 20241009 WA0067 IMG 20241009 WA0067 IMG 20241009 WA0067

ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಂಬಾಳೆ ಫಿಲಂಸ್ ನ ಶೈಲಜಾ ವಿಜಯ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಅನ್ಬರಿವು ಪ್ರಶಸ್ತಿ ಸ್ವೀಕರಿಸಿದ್ದಾರೆ.

“ಕೆ.ಜಿ.ಎಫ್ ೨” ನಂತಹ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ಮಾಪಕ ವಿಜಯ್ ಕಿರಗಂದೂರು ಧನ್ಯವಾದ ಹೇಳಿದ್ದಾರೆ .

You Might Also Like

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ

ಅನರ್ಹ ಬಿಪಿಎಲ್ ಕಾರ್ಡ್ ಗುರುತಿಸಿ ರದ್ದುಪಡಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ

ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪ್ರಯಾಣ ವಿಳಂಬ

Kamal Haasan : ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಬಿಡುಗಡೆಗೆ ಬ್ರೇಕ್ ಹಾಕಿದ ಹೈಕೋರ್ಟ್

40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ

TAGGED:National Film AwardsRishab Shetty
Share This Article
Facebook Copy Link Print
Previous Article Maldives President Mohamed Muizzu ಬೆಂಗಳೂರಿಗೆ ಬಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು
Next Article Ratan Tata ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು, ಐಸಿಯುನಲ್ಲಿ ಚಿಕಿತ್ಸೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up