ರಾಹುಲ್​ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ

ಮುಂಬೈ: ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಶಿವಸೇನೆ ಶಾಸಕ ಸಂಜಯ್​​ ಗಾಯಕ್ವಾಡ್​​ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಬಯಸುತ್ತಾರೆ. ಇದನ್ನು ವಿದೇಶದಲ್ಲಿ ಹೋಗಿ ಹೇಳುತ್ತಾರೆ. ಈ ಹೇಳಿಕೆ ಕಾಂಗ್ರೆಸ್​ನ ಅಸಲಿ ಮುಖವನ್ನು ಬಯಲು ಮಾಡಿದೆ. ರಾಹುಲ್​ ಗಾಂಧಿ ಅವರು ಹೇಳಿಕೆಗಳು ವಿಶ್ವಾಸಘಾತುಕತನವಾಗಿದೆ. ಮರಾಠರು, ಧಂಗರುಗಳು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ. … Continue reading ರಾಹುಲ್​ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ