By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೆಲಿಕಾಪ್ಟರ್ ಮೂಲಕ ಹೋಗಿ ಮುಡಾ ಹಗರಣದ ದಾಖಲೆಗಳನ್ನು ತಂದು ಸುಟ್ಟು ಹಾಕಿದ್ದಾರೆ : ಶೋಭಾ ಕರದ್ಲಾಂಜೆ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹೆಲಿಕಾಪ್ಟರ್ ಮೂಲಕ ಹೋಗಿ ಮುಡಾ ಹಗರಣದ ದಾಖಲೆಗಳನ್ನು ತಂದು ಸುಟ್ಟು ಹಾಕಿದ್ದಾರೆ : ಶೋಭಾ ಕರದ್ಲಾಂಜೆ ಆರೋಪ

BlogLatestರಾಜಕೀಯ | Politicsರಾಜ್ಯ-Karnataka

ಹೆಲಿಕಾಪ್ಟರ್ ಮೂಲಕ ಹೋಗಿ ಮುಡಾ ಹಗರಣದ ದಾಖಲೆಗಳನ್ನು ತಂದು ಸುಟ್ಟು ಹಾಕಿದ್ದಾರೆ : ಶೋಭಾ ಕರದ್ಲಾಂಜೆ ಆರೋಪ

Shobha Kardlanje accused Bhirati Suresh in Muda scam for burning documents

Published October 19, 2024
Share
2 Min Read
Shobha Karandlaje attacks Congress government
SHARE

ಬೆಂಗಳೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ಆಕ್ರಮ ನಿವೇಶನ ಹಂಚಿಕೆ ಸಂಬಂದ ಸಚಿವ ಬೈರತಿ ಸುರೇಶ್ ಅವರು ಮೂಲ ದಾಖಲೆಗಳನ್ನು ಕಾರಿನಲ್ಲಿ ಕದ್ದು ತಂದು ಅವುಗಳನ್ನು ಸುಟ್ಟು ಹಾಕಿರುವುದರಿಂದ ಇ.ಡಿ ಅಧಿಕಾರಿಗಳು ಮೊದಲು ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ಪ್ರಕರಣದ ಚಕ್ರವ್ಯೂಹ ಬಯಲಾಗುತ್ತೆದೆ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಒತ್ತಾಯಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಮಗೆ ಸಿಕ್ಕಿರುವ ಅಧಿಕಾರಿಗಳ ಮಾಹಿತಿ ಇದನ್ನ ನಿಜ ಎಂದು ಹೇಳಿದೆ. ಮುಡಾ ದಾಖಲೆಗಳನ್ನು ಸಚಿವ ಬೈರತಿ ಸುರೇಶ್ ಸರ್ಕಾರಿ ಕಾರಿನಲ್ಲಿ ತಂದಿರುವುದು ದಿಟ.ಅವರು ಹೆಲಿಕಾಪ್ಟರ್ ನಲ್ಲಿ ಹೋಗಿ ತೆಗೆದುಕೊಂಡು ಬಳಿಕ ಕಾರಲ್ಲಿ ತಗೊಂಡು ಹೋಗಿ ನಂತರ ಸುಟ್ಟು ಹಾಕಿದ್ದಾರೆ. ಹೀಗಾಗಿ ಸಚಿವರ ಸುರೇಶ್ ರನ್ನ ಮೊದಲು ತನಿಖೆಗೆ ಒಳಪಡಿಸಬೇಕು. ಬಳಿಕ ಆರೋಪ ಮುಕ್ತರಾಗಲಿ ಎಂದು ಆಗ್ರಹಿಸಿದರು.

ಮೂಡಾದಲ್ಲಿ ಹಗರಣ ನಡೆದಿದೆ ಎಂಬುದನ್ನು ಎಲ್ಲ ಸರ್ಕಾರಿ ತನಿಖಾ ಸಂಸ್ಥೆಗಳೂ ಸಾಬಿತು ಪಡಿಸಿವೆ. ಮೂಡಾ ಕಾರ್ಯದರ್ಶಿ ಮೇಲೆ ಒತ್ತಡ ಹೇರಿ ,2000ನೇ ಇಸವಿಯಲ್ಲಾದ ಕಾನೂನನ್ನ 2023ರಲ್ಲಿ ಬದಲಾತಿಯಿಸಿ ಫಲಾನುಭವಿ ಆಗಿದ್ದೀರೆ. ಅವರಿಗೆ ಜಮೀನು ನೀಡಿದ ದೇವರಾಜು ನಿಜವಾದ ಓನರ್ ಅಲ್ಲ. ದಲಿತರ ಜಮೀನನ್ನ ನೀವು ಲಪಟಾಯಿಸಿದ್ದೀರಾ ಎಂದು ಆರೋಪ ಮಾಡಿದರು.

ಮೂಡಾದಲ್ಲಿ ನಿವೇಶನ ಪಡೆದಾಗ ನಿನ್ಮ ಪುತ್ರ ಯತೀಂದ್ರ ಶಾಸಕ ಹಾಗೂ ಮೂಡಾ ಸದಸ್ಯರಾಗಿದ್ದರು. ಪ್ರಭಾವ ಬೀರಿ ನೀವು ಹಾಗೂ ನಿಮ್ಮ ಮಗ ಇಬ್ಬರೂ ಒತ್ತಡ ಹಾಕಿ ಸೈಟು ಪಡೆದಿದ್ದೀರಿ. ಈಗ ಅಕ್ರಮದ ಆರೋಪ ಆದ ಮೇಲೆ ಸೈಟು ವಾಪಾಸ್ ನೀಡಿದ್ದಾರೆ. ಇದೇ ನಿವು ಮಾಡಿದ ತಪ್ಪಿಗೆ ಮೊದಲ ಸಾಕ್ಷಿ ಎಂದು ಟೀಕಿಸಿದರು.

ನೀವು ತಪ್ಪು ಮಾಡಿಲ್ಲ ಎಂದಾದರೆ, ಮೂಡಾ ಅದ್ಯಕ್ಷ ಮರಿಗೌಡರ ರಾಜೀನಾಮೆಯನ್ನು ಏಕೆ ಪಡೆದರು.? ಮೂಡಾ ಕಾರ್ಯದರ್ಶಿಯವರನ್ನು ಅಮಾನತು ಮಾಡಿದ್ದು ಏಕೆ?ಭ್ರಷ್ಟಾಚಾರ ಮಾಡದ ಸಿಎಂ ಇಷ್ಟೆಲ್ಲ ಮಾಡಿದ್ದು ಹೇಗೆ ಎಂದು ನಿಮ್ಮ ಮೇಲಿನ ಆರೋಪ ಮುಚ್ಚಿ ಹಾಕುವ ಸಲುವಾಗಿ ಲೋಕಾಯುಕ್ತವನ್ನೇ ಮುಚ್ಚಿದವರು ನೀವು ಎಂದು ಸಿಎಂ ವಿರುದ್ಧ ಶೋಭಾಕರಂದ್ಲಾಜೆ ವಾಗ್ದಾಳಿ ನಡೆಸಿದರು.

2028ರ ವರೆಗೆ ಈ ಕಾಂಗ್ರೆಸ್ ಸರ್ಕಾರ ನಡೆಯಲ್ಲ : ಹೆಚ್ಡಿಕೆ ಭವಿಷ್ಯ

ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಸಿಎಂ ತಕ್ಷಣವೇ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇ.ಡಿ ಅಧಿಕಾರಿಗಳು ಸಿಎಂ ಕುಟುಂಬವನ್ನ ತನಿಖೆಗೊಳಪಡಿಸಬೇಕು.ಮುಡಾದಲ್ಲಿ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಮರಿಗೌಡ ಸಣ್ಣ ಮೀನು. ದೊಡ್ಡವು ವಿಧಾನಸೌಧದಲ್ಲಿವೆ ಅವುಗಳನ್ನೂ ಹಿಡಿಯಬೇಕು ಎಂದು ಆಗ್ರಹಿಸಿದರು.

ಅಭಿವೃದ್ಧಿ ಪರವಾಗಿ ಯೋಚನೆ ಮಾಡುತ್ತ ಶಾಂತಿಯುತ ರಾಜ್ಯವಾಗಿ ಕರ್ನಾಟಕ ಕಾಣಿಸಿಕೊಂಡಿತ್ತು. ಬೇರೆ ರಾಜ್ಯದ ಜನ ಇಲ್ಲಿ ಬಂದು ನೆಲೆಸಲು ಇಷ್ಟ ಪಡುತ್ತಿದ್ದರು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಬಂದ ಮಳೆ ಇಡೀ ನಗರವನ್ನೇ ಅಲ್ಲೋಲಕಲ್ಲೋಕಗೊಳಿಸಿದೆ.ಸರ್ಕಾರದ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ಇದೆ. ಇದು ಹಣ ಮಾಡುವುದೇ ಒಂದು ಕೆಲಸ ಎನ್ನುವಂತೆ ಆಗಿದೆ ಟೀಕಾ ಪ್ರಹಾರ ನಡೆಸಿದರು.

ಸಿದ್ದರಾಮಯ್ಯ ಸಿಎಂ ಆಗಿ ಹಣಕಾಸು ಸಚಿವರಾಗಿರುವುದು ಭ್ರಷ್ಟಾಚಾರ ಮಾಡಲು ಎನ್ನುವಂತಾಗಿದೆ. ವಾಲ್ಮೀಕಿ ನ ನಿಗಮದ ಅಕ್ರಮ ಹಣ ವರ್ಗಾವಣೆ ಕಾಂಗ್ರೆಸ್ ಚುನಾವಣೆ ಸಲುವಾಗಿಯೇ ಆಗಿದೆ.ಪರಿಶಿಷ್ಟ ವರ್ಗಕ್ಕೆ ಖರ್ಚಾಗಬೇಕಿದ್ದ ಹಣ ಪಕ್ಷದ ಕಾರ್ಯಕ್ಕೆ ಬಳಕೆಯಾಗಿದೆ. ಪರಿಶುದ್ದ ರಾಜಕಾರಣಿ ನಾನು ಎನ್ನುವ ಸಿಎಂ ಅವರ ಹೇಳಿಕೆ ,ಬಣ್ಣನೆ ಹಲವು ಹಗರಣಗಳ ಮೂಲಕ ಅದಕ್ಕೆ ವಿರುದ್ಧ ಎನ್ನುವುದನ್ನು ತೋರಿಸಿದೆ ಎಂದು ಶೋಭಾಕರಂದ್ಲಾಜೆ ಸಿಎಂ ಹಾಗೂ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

You Might Also Like

ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಅಭಿನಯದ ʼಜೂನಿಯರ್ʼ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

ಸಿನಿಮಾ ಸ್ಟೈಲಲ್ಲಿ ಚೆಸ್ ಮಾಡಿ ರೌಡಿ ಹೊಟ್ಟೆ ಮಂಜನನ್ನು ಬಂಧಿಸಿದ ಪೊಲೀಸರು

ಮಚ್ಚಿನಿಂದ ಕೊಚ್ಚಿ ಪೊಲೀಸರಿಗೆ ಶರಣಾದ ಗಂಡ – ಮಾರಕಾಸ್ತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು

2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ : ಕೇಂದ್ರ ಸಚಿವ ಕುಮಾರಸ್ವಾಮಿ

ಇವಿಎಂನಿಂದ ಗೆದ್ದಿರುವ ಕಾಂಗ್ರೆಸ್ ಶಾಸಕ,ಸಂಸದರು ರಾಜೀನಾಮೆ ನೀಡಿ ಬ್ಯಾಲೆಟ್ ನಿಂದ ಗೆಲ್ಲಿ ; ವಿಜಯೇಂದ್ರ

TAGGED:MUDA ScamShobha Karandlaje
Share This Article
Facebook Copy Link Print
Previous Article This government will not last till 2028: HDK 2028ರ ವರೆಗೆ ಈ ಕಾಂಗ್ರೆಸ್ ಸರ್ಕಾರ ನಡೆಯಲ್ಲ : ಹೆಚ್ಡಿಕೆ ಭವಿಷ್ಯ
Next Article R Ashok ಮೂಡಾ ಹಗರಣದ ಆರೋಪಿಗಳ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲಿಗೆ ಆರ್.ಆಶೋಕ್ ಮನವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up