ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ವಿಶೇಷ ತನಿಖಾ ತಂಡವು (ಎಸ್ಐಟಿ) ಶನಿವಾರ ಶೋಧ ಕಾರ್ಯ ನಡೆಸಿದೆ.
ಸಾಕ್ಷಿ ದೂರುದಾರ ಧರ್ಮಸ್ಥಳದ ಗ್ರಾಮದ ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಅಗೆಯಲಾಗುತ್ತಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಎಸ್.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದಾರೆ.
- ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
- ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
- ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
- ಚಂದ್ರಯಾನ-4 ಲ್ಯಾಂಡಿಂಗ್ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
- ಬಾಲಿವುಡ್ಗೆ ಅಲ್ಲು ಅರ್ಜುನ್ ಎಂಟ್ರಿ : ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಸಿನಿಮಾ ಸದ್ಯಕ್ಕೆ ಮುಂದೂಡಿಕೆ

