By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಆರಂಭ

ರಾಜ್ಯ-KarnatakaLatest

ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಆರಂಭ

Socio-Educational Survey to Start in the State from Tomorrow

Published September 21, 2025
Share
2 Min Read
Caste Survey Caste Survey Caste Survey
SHARE

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕಿನ ನಕ್ಷೆ ಮಾಡುವ ಕಾರ್ಯವನ್ನು ಮಾಡಿ ಮುಗಿಸಿದ್ದೇವೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ ರಸ್ತೆಗಳನ್ನು ನಕ್ಷೆಗಳಲ್ಲಿ ನಮೂದಿಸಿದ್ದು, ಗಣತಿದಾರರು ಸಮೀಕ್ಷೆ ಮಾಡಬೇಕಾದ ಮನೆಯನ್ನು ತಲುಪಲು ಅನುಕೂಲವಾಗುವಂತೆ ಮಾಡಿದ್ದೇವೆ ಎಂದು ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್. ನಾಯ್ಕ್ ಅವರು ಪತ್ರಿಕಾ ಗೋಷ್ಠಿಗೆ ತಿಳಿಸಿದರು.

ವಸಂತನಗರದ ದೇವರಾಜು ಅರಸು ಭವನದಲ್ಲಿ ಆಯೋಜಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದ ಸಮಸ್ತ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ.

ಒಬ್ಬ ಸಮೀಕ್ಷಕರಿಗೆ ಸುಮಾರು 140 ರಿಂದ 150 ಮನೆಗಳನ್ನು ಹೊಂದಿರುವ ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಮನೆಗಳ ಸಮೀಕ್ಷಾ ಕಾರ್ಯವನ್ನು ಅವರಿಗೆ ವಹಿಸಿಕೊಡಲಾಗಿದೆ. ಸುಮಾರು 2 ಲಕ್ಷ ಶಿಕ್ಷಕರು ಹಾಗೂ ಇತರ ಸಿಬ್ಬಂದಿಗಳು ಸಮೀಕ್ಷೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಲಿದ್ದು, ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ಮಾಡಲಿದ್ದಾರೆ.

ಒಬ್ಬ ಸಮೀಕ್ಷಕರು ಒಂದು ದಿನಕ್ಕೆ ಅಂದಾಜು 7 ರಿಂದ 8 ಮನೆಗಳನ್ನು ಸಮೀಕ್ಷೆ ಮಾಡಿದಲ್ಲಿ ರಾಜ್ಯಾದ್ಯಂತ ಇರುವ ಸುಮಾರು ಎರಡು ಕೋಟಿ ಕುಟುಂಬಗಳ ಮಾಹಿತಿಯನ್ನು 16 ದಿನಗಳಲ್ಲಿ ಮೊಬೈಲ್ ಆಪ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಸಮೀಕ್ಷೆಯಲ್ಲಿ ಕುಟುಂಬಗಳ ದತ್ತಾಂಶಗಳನ್ನು ವಿಶೇಷ ತಂತ್ರಾಂಶ ಹೊಂದಿರುವ ಮೊಬೈಲ್ ಆಪ್ ಮೂಲಕ ಸಂಗ್ರಹಿಸಲಾಗುತ್ತದೆ.

ಸಮೀಕ್ಷಾ ಕಾರ್ಯಕ್ಕಾಗಿ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಅಗತ್ಯ ಪ್ರಮಾಣದ ತರಬೇತಿಯನ್ನು ನೀಡಲಾಗಿದೆ. ಸಮೀಕ್ಷಾ ನಮೂನೆಯಲ್ಲಿ ಒಟ್ಟು 60 ಪ್ರಶ್ನೆಗಳ ಕಾಲಂ ಗಳಿದ್ದು ಮಾಹಿತಿಯನ್ನು ಸಂಗ್ರಹಿಸಲಾಗುವುದು. ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಆರು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರೂ ಆಧಾ‌ರ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಲು ವಿನಂತಿಸಲಾಗಿದೆ. ಕುಟುಂಬದ ಬಳಿ ರೇಷನ್ ಕಾರ್ಡ್ ಇದ್ದಲ್ಲಿ ಅದರ ಸಂಖ್ಯೆಯನ್ನು ನಮೂದಿಸಿದರೆ ಅದರಲ್ಲಿ ಇರುವ ಮಾಹಿತಿಯು ಸ್ವಯಂಚಾಲಿತವಾಗಿ ಪ್ರದರ್ಶಿತವಾಗುತ್ತದೆ. ಇದರಿಂದ ಸಮಯ ಉಳಿತಾಯವಾಗುತ್ತದೆ ಮತ್ತು ಪರಿಶೀಲನೆಯ ನಂತರ ಸಮೀಕ್ಷೆ ಮುಂದುವರಿಯುತ್ತದೆ.

ಕೆಲಸದ ಮೇಲೆ ಹೊರಗೆ ಹೋಗಿರುವವರ ಮಾಹಿತಿಯನ್ನು ಪಡೆಯುವ ದೃಷ್ಠಿಯಿಂದ ಆಧಾರ್ ಪರಿಶೀಲನೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆ ನಡೆಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಅದರ ಮಾಹಿತಿಯನ್ನು ವೆಬ್ ಸೈಟ್ ವಿಳಾಸ https://kscbc.karnataka.gov.in ರಲ್ಲಿ ಪಡೆಯಬಹುದಾಗಿದೆ. ಹಾಗೂ ಏನಾದರೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ 8050770004
ಸಂಪರ್ಕಿಸಬಹುದಾಗಿದೆ.

You Might Also Like

ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ

ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಅಸ್ಸಾಂನ ಮೊಯಿದಮ್‌ಗಳು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ

ಇನ್ನುಮುಂದೆ ಆಸ್ತಿ ನೋಂದಣಿಗೆ E-signature ಕಡ್ಡಾಯ

TAGGED:Caste SurveySocio-Educational Survey
Share This Article
Facebook Copy Link Print
Previous Article Jayamruthyunjaya Swamiji Jayamruthyunjaya Swamiji Jayamruthyunjaya Swamiji ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ
Next Article Mahesh Shetty Timarodi Mahesh Shetty Timarodi Mahesh Shetty Timarodi ವಿಚಾರಣೆಗೆ ಗೈರಾದ ಮಹೇಶ್‌ ಶೆಟ್ಟಿ ತಿಮರೋಡಿಗೆ 2ನೇ ನೋಟಿಸ್‌ ಜಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up