By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

ತುಮಕೂರು-Tumakuru

ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

Students with more than 85% marks in SSLC and PUC exams felicitated

Published June 29, 2025
Share
3 Min Read
Stu Stu Stu
SHARE

ಕುಣಿಗಲ್ : ಪಟ್ಟಣದ ನಕ್ಷತ್ರ ಪ್ಯಾಲೇಸ್ ನಲ್ಲಿ 2024 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 85ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಅಹಿಂದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರ ಮೂಲಕ ಕಾರ್ಯಕ್ರಮ ನೆರವೇರಿಸಿದರು.

ಈ ಕಾರ್ಯಕ್ರಮದ ಬಗ್ಗೆ ಅಹಿಂದ ವರ್ಗಗಳ ಒಕ್ಕೂಟದ ತಾಲೂಕು ಅಧ್ಯಕ್ಷರಾದ ರಂಗಸ್ವಾಮಿ ಮಾತನಾಡಿ ಈ ತಾಲೂಕಿನಲ್ಲಿ ತಳ ಸಮುದಾಯದ ಮಕ್ಕಳಿಗೆ ನಮ್ಮ ಒಕ್ಕೂಟ 85%, 95% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ಮಾಡಬೇಕು ಎಂಬ ನಿಟ್ಟಿನಲ್ಲಿ ಸರ್ವ ಸದಸ್ಯರ ಸಮ್ಮತದಿಂದ ಈ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ, ಮುಂದಿನ ದಿನಗಳಲ್ಲಿ ಸ್ಥಳ ಸಮುದಾಯದವರಿಗೆ ಎಲ್ಲಿಯೂ ಸಹ ನ್ಯಾಯ ದೊರಕುತ್ತಿಲ್ಲ, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂದು ನಮ್ಮ ಒಕ್ಕೂಟ ನ್ಯಾಯ ಕೊಡಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ, ಎಂದು ಮಾತನಾಡಿದರು,

ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಜಯದೇವ ಹೃದ್ರೋಗ ತಜ್ಞರಾದ ನಟರಾಜ್ ಶೆಟ್ಟಿ ಅವರು ಆಗಮಿಸಿದ್ದು ತಂದೆ-ತಾಯಿಯ ಹೃದಯ ಸದಾ ತಮ್ಮ ಮಕ್ಕಳಿಗೋಸ್ಕರ ಮಿಡಿಯಬೇಕು, ಉತ್ತಮವಾದ ವಿದ್ಯಾಭ್ಯಾಸವನ್ನು ಕೊಡಿಸಿ ಸಮಾಜಕ್ಕೆ ಮಾದರಿಯಾಗುವಂತೆ ಮಕ್ಕಳ ಜವಾಬ್ದಾರಿಯನ್ನು ನಿಭಾಯಿಸುವಂಥರಾಗಬೇಕು, ಮಕ್ಕಳ ವಿದ್ಯಾಭ್ಯಾಸ ಈಗಿನ ಕಾಲಕ್ಕೆ ಅತಿ ಪ್ರಾಮುಖ್ಯತೆಯಾಗಿದೆ,

ನಾವುಗಳು ಸಹ ವಿದ್ಯಾಭ್ಯಾಸಕ್ಕೆ ಪರದಾಡುವ ಪರಿಸ್ಥಿತಿ ಇತ್ತು ಸ್ಲೇಟ್ ಬಳಪದಲ್ಲಿ ವಿದ್ಯಾಭ್ಯಾಸ ಕಲಿತು ಇಂದು ಒಬ್ಬ ಉತ್ತಮ ವೈದ್ಯನಾಗಿ ಉಳಿದುಕೊಳ್ಳುತ್ತೇನೆ, ಆದ್ದರಿಂದ ಓದಿನ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಇಲ್ಲಿ ಯಾರು ಮೇಲು ಕೇಳಲ್ಲ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಇಟ್ಟುಕೊಂಡು ಈ ಸಮಾಜದಲ್ಲಿ ಉತ್ತಮ ಸಮಾಜಸೇವೆಯಲ್ಲಿ ಸದಾ ತೊಡಗಬೇಕು ಎಂದು ಮಾತನಾಡಿದರು, ಪ್ರತಿಯೊಬ್ಬ ನಾಗರಿಕರಿಗೂ ಯಾವುದೇ ಆರೋಗ್ಯದ ಸಮಸ್ಯೆ ಇದ್ದರೆ ನನಗೆ ವೈಯಕ್ತಿಕವಾಗಿ ಫೋನ್ ಮಾಡಿ ತಿಳಿಸಿ ನಾನು ನಿಮ್ಮ ಸಮಸ್ಯೆಗೆ ಉತ್ತಮವಾಗಿ ಸ್ಪಂದಿಸುತ್ತೇನೆ,ಕರ್ತವ್ಯವೇ ನನ್ನ ಗುರಿ ಎಂದು ತಿಳಿಸಿದರು,,

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜನಪ್ರಿಯ ಶಾಸಕರಾದ ಹೆಚ್ ಡಿ ರಂಗನಾಥ್ ಅವರು ವಿದ್ಯೆ ಯೇ ಪ್ರಮುಖ ಬಾಗಿಲು ಮಕ್ಕಳಿಗೆ,ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ವಿದ್ಯಾಭ್ಯಾಸ ಎಂಬ ಹೋರಾಟದಲ್ಲಿ ತೊಡಗಬೇಕು, ವಿದ್ಯಾರ್ಥಿಗಳ ಅಸಂ ಮುಖ ಹಾಗೂ ನಗುಮುಖ ನೋಡುವುದಕ್ಕೆ ನನಗೆ ಶಾಸಕನಾಗಿ ಬಹಳ ಹೆಮ್ಮೆ ಎನಿಸುತ್ತದೆ, ವಿದ್ಯಾರ್ಥಿಗಳಿಗೆ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಕೈಗೆಟಕುವ ರೀತಿಯಲ್ಲಿ ನನ್ನ ಕೈಲಾದ ಸಹಾಯ ಮಾಡುತ್ತೇನೆ, ಜಾತಿಯತೆಯನ್ನು ಮರೆತು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಇಡೀ ತಾಲೂಕಿಗೆ ಸಂತಸ ತಂದಿದೆ, ನಮ್ಮ ತಾಲೂಕಿನ ಮಕ್ಕಳು ಇನ್ನೂ ಹೆಚ್ಚಿನ ಅಂಕಗಳನ್ನು ಪಡೆದು ತಂದೆ ತಾಯಿಗೆ ಹೆಚ್ಚಿನ ಗೌರವವನ್ನು ಕೊಡುವುದರ ಮೂಲಕ ಅವರಿಗೆ ಉತ್ತಮ ಮಕ್ಕಳಾಗಿ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಮಾತನಾಡಿದರು,,

ನಮ್ಮ ಸಂಘಟನಾ ಅಧ್ಯಕ್ಷರಾದ ಸ್ವಾಮಿಯವರ ನಿರ್ಧಾರದ ಮೇರೆಗೆ ನಾವುಗಳು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಬಹಳ ವಿಶೇಷವಾಗಿದೆ, ಬೇರೆ ಬೇರೆ ಸಮುದಾಯಗಳಲ್ಲಿ ಆಯಾ ಸಮುದಾಯಗಳನ್ನು ಮಾತ್ರ ಗುರುತಿಸುತ್ತಾರೆ, ಆದರೆ ಅಹಿಂದ ವರ್ಗಗಳ ಒಕ್ಕೂಟದ ಸಂಘಟನೆಯು ಜಾತೀಯತೆಯನ್ನು ಸಹ ಮರೆತು ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ, ತಳ ಸಮುದಾಯದವರನ್ನು ಸಹ ಒಗ್ಗೂಡಿಸಬೇಕೆಂದು, ಆ ಪ್ರತಿಭೆಗಳಿಗೆ ಉತ್ತಮ ಬೆಲೆ ಸಿಗಬೇಕು, ಎಂಬುದು ನಮ್ಮೆಲ್ಲರ ಆಶಯ ಎಂದು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಸ್ ಆರ್ ಚಿಕ್ಕಣ್ಣನವರು ಮಾತನಾಡಿದರು,

ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳ ತಂದೆ ತಾಯಂದಿರು ಆಗಮಿಸಿದ್ದು ಅವರ ಮುಖದಲ್ಲಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಂದಹಾಸ ತುಂಬಿತ್ತು, ಹಲವು ವಿದ್ಯಾರ್ಥಿಗಳ ಪೋಷಕರು ಕಣ್ಣೀರಿಟ್ಟು ನಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಭ್ಯಾಸವನ್ನು ಕೊಡಿಸುವುದು ನಮ್ಮೆಲ್ಲರ ಕರ್ತವ್ಯ ಇಂದು ನಮ್ಮ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಎಲ್ಲಿಲ್ಲದ ಖುಷಿ ತಂದಿದೆ ಅವರಿಗೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿತ್ತೇನೆ ಎಂದು ತಿಳಿಸಿದರು,,

ಇನ್ನು ಈ ಕಾರ್ಯಕ್ರಮದಲ್ಲಿ ಜಯದೇವ ಆಸ್ಪತ್ರೆ ಹೃದ್ರೋಗ ತಜ್ಞರು ನಟರಾಜ್ ಶೆಟ್ಟಿ, ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ, ಶಾಸಕ ಎಚ್ ಡಿ ರಂಗನಾಥ್, ಗೌರವಾಧ್ಯಕ್ಷರು ಅಹಿಂದ ವರ್ಗಗಳ ಒಕ್ಕೂಟ ವೈ ಹೆಚ್ ಹುಚ್ಚಯ್ಯ, ಅಧ್ಯಕ್ಷರಾದ ರಂಗಸ್ವಾಮಿ,ತೆರಿಗೆದಾರರ ಸಂಘ ರಾಜ್ಯಾಧ್ಯಕ್ಷರು ನಂಜುಂಡ ಪ್ರಸಾದ್, ಎಸ್ ಆರ್ ಚಿಕ್ಕಣ್ಣ, ದಲಿತ್ ನಾರಾಯಣ್, ಆರ್ ಎನ್ ಹಟ್ಟಿ ರಂಗಯ್ಯ, ರೆಹಮಾನ್ ಶರೀಫ್, ನಗುತಾ ರಂಗನಾಥ್, ಕೆ ವಿ ನಾರಾಯಣ್, ರತ್ನಮ್ಮ, ಶೆಟ್ಟಿಗೆಹಳ್ಳಿ ಸಿದ್ದರಾಜು, ಹಾಗೂ ಕುಣಿಗಲ್ ತಾಲೂಕಿನ ಹಿಂದ ಒಕ್ಕೂಟದ ಎಲ್ಲಾ ಮುಖಂಡರು, ಸೇರಿದಂತೆ ಎಲ್ಲಾ ಸಮುದಾಯದ ನಾಗರಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು,,

ವರದಿ : ನರಸಿಂಹರಾಜು

You Might Also Like

ಮೇ.10 ರಂದು ನಡೆಯಲಿರುವ ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಶಾಸಕ “ಎಚ್ ಡಿ ರಂಗನಾಥ್ “

ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ

Leopard : ಸುಮಾರು ಒಂದು ತಿಂಗಳ ಕಾಲ ಗ್ರಾಮಸ್ಥರ ಕಾರ್ಯಾಚರಣೆಯಿಂದ ಬೋನಿಗೆ ಬಿದ್ದ ಚಿರತೆ

ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

Share This Article
Facebook Copy Link Print
Previous Article KSRTC KSRTC KSRTC ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ
Next Article Magadi Accident 2 Magadi Accident 2 Magadi Accident 2 ಕಾರು-ಟ್ಯಾಂಕರ್ ನಡುವೆ ಭಯಾನಕ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up