By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಹತ್ಯೆ ಕೇಸ್- 8 ಮಂದಿ ಪೊಲೀಸ್‌ ವಶಕ್ಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Crime > ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಹತ್ಯೆ ಕೇಸ್- 8 ಮಂದಿ ಪೊಲೀಸ್‌ ವಶಕ್ಕೆ
CrimeLatestರಾಷ್ಟ್ರೀಯ-National

ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಹತ್ಯೆ ಕೇಸ್- 8 ಮಂದಿ ಪೊಲೀಸ್‌ ವಶಕ್ಕೆ

Published July 6, 2024
Share
1 Min Read
SHARE

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (Armstrong) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಖಚಿತಪಡಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ತಿಳಿಯಲು ವಶಕ್ಕೆ ಪಡೆದುಕೊಂಡವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಆರ್ಮ್‌ಸ್ಟ್ರಾಂಗ್ ನ ಅವರ ನಿವಾಸದ ಬಳಿ ಬೈಕಿನಲ್ಲಿ ಬಂದ ಆರು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.‌ ಇದನ್ನೂ ಓದಿ: ಚಾರ್ಮಾಡಿ ಘಾಟ್‍ನಲ್ಲಿ ಭೂಮಿ ಬಿರುಕು- ಕಂಗಾಲದ ಕಾಫಿನಾಡು ಜನತೆ

ದಾಳಿಯ ಬಳಿಕ ಆರ್ಮ್‌ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. .‌ ಇದನ್ನೂ ಓದಿ: ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ಆರ್ಮ್‌ಸ್ಟ್ರಾಂಗ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

You Might Also Like

ಹಾವೇರಿಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ

ಬಾಂಗ್ಲಾದಲ್ಲಿ ಸುಪ್ರೀಂಕೋರ್ಟ್​ಗೂ ನುಗ್ಗಿದ ಪ್ರತಿಭಟನಾಕಾರರು, ಸಿಜೆಐ, ಗವರ್ನರ್ ರಾಜೀನಾಮೆ

ಇಂದಿನ TOP 10 ಸುದ್ದಿಗಳು(19-04-2024)

ಆರ್ಥಿಕ ವರ್ಷದ ಮೊದಲ ದಿನವೇ 6 ಬದಲಾವಣೆಗಳ ಜಾರಿ- ಯಾವ ಯಾವ ಬದಲಾವಣೆ

ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ

TAGGED:#Armstrong#bsp#Chennai#ಆರ್ಮ್‌ಸ್ಟ್ರಾಂಗ್‌#ಚೆನ್ನೈ#ತಮಿಳುನಾಡು
Share This Article
Facebook Copy Link Print
Previous Article ಚಾರ್ಮಾಡಿ ಘಾಟ್‍ನಲ್ಲಿ ಭೂಮಿ ಬಿರುಕು- ಕಂಗಾಲದ ಕಾಫಿನಾಡು ಜನತೆ
Next Article ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ- ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up