By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
ರಾಜ್ಯ-KarnatakaLatest

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?

Transport employees' strike from tomorrow

Published February 18, 2026
Share
2 Min Read
SHARE

ಬೆಂಗಳೂರು, ಫೆ.18: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು “ಬೆಂಗಳೂರು ಚಲೋ”ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಸ್ ಸೇವೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರಕ್ಕೆ ಕರೆ ನೀಡಿರುವ ನಾಲ್ಕು ಸಾರಿಗೆ ನಿಗಮಗಳ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮುಷ್ಕರದ ಸಂದರ್ಭದಲ್ಲೂ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಅಗತ್ಯ ಎದುರಾಗುವುದಿಲ್ಲ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

“ಸಂಘಟನೆಗಳ ಮುಖಂಡರು ಬಸ್ ಸೇವೆ ಸ್ಥಗಿತಗೊಳಿಸುವುದಾಗಿ ಹೇಳಿಲ್ಲ. ಸರ್ಕಾರದ ಗಮನ ಸೆಳೆಯಲು ‘ಬೆಂಗಳೂರು ಚಲೋ’ ನಡೆಸುತ್ತಿದ್ದಾರೆ,” ಎಂದು ಸಚಿವರು ಹೇಳಿದರು.

ಬಿಜೆಪಿ ವಿರುದ್ಧ ಆಕ್ರೋಶ

ಪ್ರಯಾಣದರ ಹಾಗೂ ಲಗೇಜ್ ಸಾಗಾಣಿಕೆ ದರ ಹೆಚ್ಚಳ ವಿಚಾರದಲ್ಲಿ ಬಿಜೆಪಿಯನ್ನು ಟೀಕಿಸಿದ ಸಚಿವರು, “2021ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಯಾಣದರ ಹಾಗೂ ಸಾಗಾಣಿಕೆ ದರ ಏಕಕಾಲದಲ್ಲಿ ಹೆಚ್ಚಿಸಿರಲಿಲ್ಲವೇ?” ಎಂದು ಪ್ರಶ್ನಿಸಿದರು.

ಈ ಹಿಂದೆ ಸಾರಿಗೆ ಸಚಿವರಾಗಿದ್ದ ಆರ್. ಅಶೋಕ್ ಐದು ವರ್ಷಗಳಲ್ಲಿ ಶೇ.47ರಷ್ಟು ಪ್ರಯಾಣದರ ಹೆಚ್ಚಿಸಿದ್ದರು. ಇದಕ್ಕೆ ಸಂಬಂಧಿಸಿದ ಅಂಕಿ-ಅಂಶಗಳನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದರು ಎಂದು ತಿಳಿಸಿದರು.

ಸಾರಿಗೆ ಸಂಸ್ಥೆಗಳಲ್ಲಿ 30 ಕೆ.ಜಿ.ವರೆಗೆ ಸರಕು ಸಾಗಾಣಿಕೆ ಉಚಿತವಾಗಿದ್ದು, ಅದರ ಮೀರಿದ ಪ್ರಮಾಣಕ್ಕೆ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. “ಶ್ರೀಮಂತರಿಂದ ಪಡೆದು ಬಡವರಿಗೆ ನೀಡುವುದು ಸರ್ಕಾರದ ನೀತಿ,” ಎಂದೂ ಹೇಳಿದರು.

‘ನೋ ವರ್ಕ್‌, ನೋ ಪೇ’ ಎಚ್ಚರಿಕೆ

ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ವಿರುದ್ಧ ‘ನೋ ವರ್ಕ್‌, ನೋ ಪೇ’ ಜಾರಿಗೆ ತರಲಾಗಿದೆ. ಅಗತ್ಯವಿದ್ದರೆ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸಾ) ಜಾರಿಗೊಳಿಸುವುದಕ್ಕೂ ಇಲಾಖೆ ಚಿಂತನೆ ನಡೆಸಿದೆ.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರು ಮುಷ್ಕರದಲ್ಲಿ ಭಾಗವಹಿಸಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಮೊದಲು ಮನವೊಲಿಸುವ ಪ್ರಯತ್ನ ನಡೆಯಲಿದ್ದು, ಅಗತ್ಯವಿದ್ದರೆ ವೇತನ ಕಡಿತ ನೋಟಿಸ್‌, ಅಮಾನತು ಅಥವಾ ಕೊನೆಗೆ ಎಸಾ ಜಾರಿಯಂತಹ ಕ್ರಮಗಳನ್ನೂ ಪರಿಗಣಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಷ್ಕರ ಏಕೆ?
ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ “ಬೆಂಗಳೂರು ಚಲೋ” ನಡೆಯಲಿದೆ. ಫೆ.20ರಿಂದ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವ ಆಲೋಚನೆಯೂ ವ್ಯಕ್ತವಾಗಿದೆ.

ನೌಕರರ ಪ್ರಮುಖ ಬೇಡಿಕೆಗಳು:
38 ತಿಂಗಳ ಹಿಂಬಾಕಿ ವೇತನ ಪಾವತಿ
1-1-2024ರಿಂದ ವೇತನ ಪರಿಷ್ಕರಣೆ ಜಾರಿ
ಸರ್ಕಾರಿ ನೌಕರರಿಗೆ ಸಮಾನ ವೇತನ
ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಿಕೆ

ಆದರೆ ಸರ್ಕಾರ 2026ರ ಜನವರಿ 1ರಿಂದ ವೇತನ ಪರಿಷ್ಕರಣೆ ಜಾರಿಗೆ ತರಲು ಹಾಗೂ 38 ತಿಂಗಳ ಬದಲು 18/20 ತಿಂಗಳ ಹಿಂಬಾಕಿ ನೀಡಲು ಸಿದ್ಧವೆಂದು ತಿಳಿಸಿದೆ. ಇದಕ್ಕೆ ಜಂಟಿ ಕ್ರಿಯಾ ಸಮಿತಿ ಒಪ್ಪದೇ ಪ್ರತಿಭಟನೆಯ ಹಾದಿ ಹಿಡಿದಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಮ್ಮ ಹೋರಾಟದ ಉದ್ದೇಶ ಮನವರಿಕೆ ಮಾಡಲು ಜಂಟಿ ಕ್ರಿಯಾ ಸಮಿತಿ ಕರಪತ್ರ ಹಂಚುವ ಕಾರ್ಯ ಆರಂಭಿಸಿದೆ. ಹಿಂದಿನ ಮುಷ್ಕರ ಸಂದರ್ಭ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿ ಜನಬೆಂಬಲ ಗಳಿಸಲು ನೌಕರರು ಪ್ರಯತ್ನಿಸುತ್ತಿದ್ದಾರೆ.

ಒಟ್ಟಿನಲ್ಲಿ, “ಬೆಂಗಳೂರು ಚಲೋ” ಕರೆ ಹಿನ್ನೆಲೆ ಸಾರಿಗೆ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ನಾಳೆಯ ಪ್ರತಿಭಟನೆ ಹೇಗೆ ತಿರುವು ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

You Might Also Like

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್

ಮೇ.10 ರಂದು ನಡೆಯಲಿರುವ ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಶಾಸಕ “ಎಚ್ ಡಿ ರಂಗನಾಥ್ “

ನಕಲಿ ಮತದಾರರ ಪಟ್ಟಿ ಸೃಷ್ಟಿಸಿ ಬಿಜೆಪಿ ಮತ ಹಾಕಿಸಿಕೊಂಡಿದೆ : ಬಿ.ಕೆ. ಹರಿಪ್ರಸಾದ್

ಅ.31ರೊಳಗೆ ಎಸ್ಐಟಿಯಿಂದ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಕೆ

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

TAGGED:KSRTCRamalinga Reddy
Share This Article
Facebook Copy Link Print
Previous Article ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
Next Article ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
ಬೆಂಗಳೂರು-Bengaluru
February 18, 2026
ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
ರಾಜಕೀಯ | Politics
February 18, 2026
ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ
ಸ್ಯಾಂಡಲ್​ವುಡ್-Sandalwood
February 18, 2026
Suresh Kumar
ಬೆಳ್ಳಂಬೆಳಿಗ್ಗೆ ಓಪನ್ ಆಗಿದ್ದ ಬಾರ್ ಕ್ಲೋಸ್ ಮಾಡಿಸಿದ ಶಾಸಕ ಎಸ್.ಸುರೇಶ್‌ಕುಮಾರ್
ರಾಜ್ಯ-Karnataka
February 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up