By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿವಿಧ ಬೇಡಿಕೆಗಳನ್ನು ಈಡೇರಿಸಲು ತುಮಕೂರು ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿವಿಧ ಬೇಡಿಕೆಗಳನ್ನು ಈಡೇರಿಸಲು ತುಮಕೂರು ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ-Karnatakaತುಮಕೂರು-Tumakuru

ವಿವಿಧ ಬೇಡಿಕೆಗಳನ್ನು ಈಡೇರಿಸಲು ತುಮಕೂರು ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Tumkur Municipal Corporation employees go on indefinite strike

Published July 10, 2025
Share
2 Min Read
Tum Tum Tum
SHARE

ತುಮಕೂರು : ತುಮಕೂರು ಮಹಾನಗರ ಪಾಲಿಕೆ ಅಧಿಕಾರಿ ಹಾಗೂ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲು ಹಲವಾರು ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರಿಗೆ ಮತ್ತು ಸರ್ಕಾರದ ಕಾರ್ಯದರ್ಶಿಗಳಿಗೆ ಸಲ್ಲಿಸಿದರು ನಮ್ಮ ಮನವಿಯನ್ನು ಸ್ಪಂದಿಸದೆ ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಕರ್ತವ್ಯಕ್ಕೆ ರಜೆ ಹಾಕಿ ತುಮಕೂರು ಮಹಾನಗರ ಪಾಲಿಕೆ ಮುಂಭಾಗ ಹಲವಾರು ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗುವುದರ ಮೂಲಕ ಪ್ರತಿಭಟನೆ ನಡೆಸಿದರು,,

ಪ್ರಮುಖ ಬೇಡಿಕೆಗಳು :

ಏಳನೇ ವೇತನ ಆಯೋಗದ ಪರಿಸ್ಕೃತ ವೇತನ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೆ ಒದಗಿಸಲು ಅನುದಾನವನ್ನು ಆರ್ಥಿಕ ಇಲಾಖೆಯಿಂದಲೇ ಬಿಡುಗಡೆಗೊಳಿಸಬೇಕು, 2022 23 ಮತ್ತು 202324ನೇ ಸಾಲಿನಲ್ಲಿ ನೇಮಕಾತಿ ಮಾಡಲಾದ ಪೌರಕಾರ್ಮಿಕರ ವೇತನವನ್ನು ಸ್ವಂತ ಸಂಪನ್ಮೂಲಗಳಿಂದ ಭರಿಸಲು ಹೊರಡಿಸಲಾಗಿರುವ ಆದೇಶವನ್ನು ಹಿಂಪಡೆದು ಸದರಿ ಪೌರಕಾರ್ಮಿಕರ ವೇತನ ಪಾವತಿಗೆ ಅವಶ್ಯವಿರುವ ಸಂಪೂರ್ಣ ಅನುದಾನವನ್ನು ಸರ್ಕಾರದಿಂದಲೇ ಬಿಡಿಸಿ ಓಡಿಸಬೇಕು ಎಂದು ಮಾತನಾಡಿದರು,,

ರಾಜ್ಯದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕೆಎಂಸಿ ಆಪ್ 1976 ಸೆಕ್ಷನ್ 83ರಂತೆ ಹಾಗೂ ಕೆಎಂಎಎಸ್, ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಕೆಎಂಎಎಸ್ ಹುದ್ದೆಗೆ ಮುಂಬಡ್ತಿ ನೀಡಿರುವುದಿಲ್ಲ, 2022 ರ ಕೆಎಂಎಎಸ್ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಉಂಟಾಗಿರುವ ತಾರತಮ್ಯವನ್ನು ಸರಿಪಡಿಸಬೇಕು ಎಂದು ತಿಳಿಸಿದರು,,

ಸಾರ್ವಜನಿಕರಿಗೆ 28 ಸೇವೆಗಳನ್ನು ಒದಗಿಸುತ್ತಿದ್ದೇವೆ, ನಮಗೂ ಸಹ ಸರ್ಕಾರಿ ನೌಕರರಂತೆ ಪರಿಗಣಿಸಬೇಕು, ಸರ್ಕಾರದಲ್ಲಿ ಸಿಗುವಂತಹ ಸವಲತ್ತುಗಳನ್ನು ನಮಗೂ ಕಲ್ಪಿಸಬೇಕು,ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯಸೂಚಿಯನ್ನು ನಗರ ಅಭಿವೃದ್ಧಿ ಇಲಾಖೆ ಅಡಿ ಬರುವ ಮಹಾನಗರ ಪಾಲಿಕೆಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ವಿಸ್ತರಿಸಿ ಅನುಷ್ಠಾನಗೊಳಿಸಬೇಕು ಎಂದು ನೌಕರರ ಸಂಘದ ಕಾರ್ಯದರ್ಶಿಯಾದ ಶಬೀರ್ ಅಹಮದ್ ರವರು ಮಾತನಾಡಿದರು,,

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳಾದ ಕೆ ಜಿ ಐ ಡಿ, ಜಿಪಿಎಫ್, ಜೆಐಎಸ್, ಸರ್ಕಾರಿ ಎಚ್ ಆರ್ ಎಂ ಎಸ್ ಮೂಲಕ ಸೇವ ದಾಖಲೆಗಳ ನಿರ್ವಹಣೆ ಮತ್ತು ವೇತನ ಪಾವತಿಗಳನ್ನು ಮಹಾನಗರ ಪಾಲಿಕೆ ನೌಕರರ ವಿಸ್ತರಿಸಬೇಕು ಎಂದು ಮಾತನಾಡಿದರು,,

ನಮ್ಮ ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಕರ್ನಾಟಕ ರಾಜ್ಯದಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸರ್ಕಾರಕ್ಕೆ ಮಹಾನಗರ ಪಾಲಿಕೆ ನೌಕರರು ಖಡಕ್ ಎಚ್ಚರಿಕೆ ನೀಡಿದರು,,

ನೀ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಗೌರವ ಅಧ್ಯಕ್ಷರಾದ ಆಂಜಿನಪ್ಪ,ನೌಕರರ ಸಂಘದ ಕಾರ್ಯದರ್ಶಿ ಶಬೀರ್ ಅಹಮದ್, ಹಲವಾರು ಮಹಾನಗರ ಪಾಲಿಕೆ ನೌಕರರು ಸೇರಿ ಪ್ರತಿಭಟನೆ ನಡೆಸಿದರು,,,

ವರದಿ ನರಸಿಂಹರಾಜು ಸಂಪೂರ್ಣ ನ್ಯೂಸ್

You Might Also Like

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆಯಿಂದ ಬಿಜೆಪಿ-ಜೆಡಿಎಸ್‌‍ ಜಂಟಿ ಪಾದಯಾತ್ರೆ

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ, ಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ದೌಡು

ಜಮೀನಿನಲ್ಲಿ ಬೆಳೆದಿದ್ದ 92 ಸಾವಿರ ಮೌಲ್ಯದ ಗಾಂಜಾಸೊಪ್ಪು ಜಪ್ತಿ

TAGGED:Tumkur
Share This Article
Facebook Copy Link Print
Previous Article Earthquake ದೆಹಲಿ ಸುತ್ತಮುತ್ತ 4.4 ತೀವ್ರತೆಯ ಭೂಕಂಪ
Next Article Bridge 2 Bridge 2 Bridge 2 ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up