By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Blogರಾಜಕೀಯ | Politicsರಾಜ್ಯ-Karnataka

ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Union Minister Kumaraswamy will visit riot-hit Nagamangala tomorrow

Published September 12, 2024
Share
3 Min Read
hd kumaraswamy hd kumaraswamy hd kumaraswamy
SHARE

ನವದೆಹಲಿ: ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ. ಈ ವಿಷಯವನ್ನು ಅವರೇ ತಿಳಿಸಿದ್ದು, ಶುಕ್ರವಾರ ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಏನು ನಡೆಯಿತು ಎಂಬುದರ ಬಗ್ಗೆ ಜನರಿಂದ ಖುದ್ದು ಮಾಹಿತಿ ಪಡೆಯುತ್ತೇನೆ. ಸರ್ಕಾರ ಕೂಡಾ ಸತ್ಯವನ್ನು ಹೇಳಬೇಕು.

ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದು, ಇದೊಂದು ಪೂರ್ವ ನಿಯೋಜಿತ ಯೋಜನೆ ಎಂಬುದನ್ನು ತೋರಿಸುತ್ತಿದೆ. ಎಲ್ಲಾ ಮಾಹಿತಿ ಪಡೆದು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತೇನೆ ಎಂದರು.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ಎಸೆತ ಹಾಗೂ ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನೋಡಿದ್ದೇನೆ ಎಂದು ಮಂಡ್ಯ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಸಣ್ಣ ಪ್ರಕರಣ ಎಂದು ಲಘುವಾಗಿ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರ ಹೇಳಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ನಾಗಮಂಗಲ ಗಲಭೆ ಪ್ರಕರಣ ಬುಧವಾರ ಕೇಂದ್ರ ಸಂಪುಟ ಸಭೆ ಮುಗಿದ ಮೇಲೆ ನನಗೆ ಗೊತ್ತಾಯಿತು. ನಂತರ ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಆ ವಲಯದ ಐಜಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡೆ. ಸ್ಥಳೀಯರಿಂದ ಸಾಕಷ್ಟು ವಿಷಯ ತಿಳಿದು ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದ್ದೇನೆ. ಕಠಿಣ ಕ್ರಮ ಕೈಗೊಳ್ಳಲು ಸೂಚಿದ್ದೆನೆ ಎಂದರು.

ಕಾಂಗ್ರೆಸ್ ಗೆ ಮತ ಹಾಕಿದ ಜನರೇ ಈಗ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ

ಅಲ್ಲದೆ, ಶಾಂತಿಯುತವಾದ ಮಂಡ್ಯ ಜಿಲ್ಲೆಯಲ್ಲಿ ಒಂದು ಕೋಮಿನ ಜನರು ಕತ್ತಿ, ತಲ್ವಾರ್ ಝಳಪಿಸುವುದು, ಗಣಪತಿ ಮೆರವಣಿಗೆ ಮೇಲೆ ಚಪ್ಪಲಿ, ಕಲ್ಲು, ಪೆಟ್ರೋಲ್ ಬಾಂಬ್ ಎಸೆಯುವುದು ಅತ್ಯಂತ ಕಳವಳಕಾರಿ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ, ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಅವರು ಆರೋಪಿಸಿದರು.

ತಲ್ವಾರ್ ಝಳಪಿಸುವುದು ಸಣ್ಣ ವಿಚಾರವೇ?
ಗೃಹ ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ರಾಜ್ಯದಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದರ ಪರಿಣಾಮವೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಚಿಕ್ಕ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದರು.

ಪೆಟ್ರೋಲ್ ಬಾಂಬ್ ಎಸೆಯುವುದು, ಸ್ಕೂಟರ್ ಗಳಿಗೆ ಬೆಂಕಿ ಹಚ್ಚಿರುವುದು, ತಲ್ವಾರ್ ಹಿಡಿದು ಹೆದರಿಸುವುದು ಸಣ್ಣವಿಚಾರವೇ? ಎರಡು ಬಾರಿ ನಾನು ಸಿಎಂ ಆಗಿ ಕೆಲಸ ಮಾಡಿದ್ದೆನೆ. ಯಾವತ್ತೂ ನಾನು ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ರಾಜಕೀಯ ಮಾಡುತ್ತಿಲ್ಲ
ಗಣಪತಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದು ಒಂದು ಪಕ್ಷದವರಷ್ಟೇ ಅಲ್ಲ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನವರು ಸೇರಿದಂತೆ ಎಲ್ಲರೂ ಪಕ್ಷಾತೀತವಾಗಿ ಆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಲ್ಲಿ ನಾನು ರಾಜಕೀಯ ಮಾಡುತ್ತಿಲ್ಲ. ಎಲ್ಲರ ಪರವಾಗಿ ಮಾತನಾಡುತ್ತಿದ್ದೇನೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕ್ರಮ ವಹಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಚಿವರು ಹೇಳಿದರು.

ಹಿಂದೆ ನಡೆದಿರುವ ಘಟನೆಗಳು ಅವರೇ ಕಣ್ಣಾರೆ ನೋಡಿದ್ದಾರೆ. ಈಗ ರಾಜಕೀಯ ಮಾಡಬಾರದು ಎಂದು ನನಗೆ ಉಪದೇಶ ಮಾಡುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂದಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ನಾನು ರಾಜಕೀಯ ಮಾಡುವುದಕ್ಕೆ ಹೇಳುತ್ತಿಲ್ಲ, ರಾಜಕೀಯಕ್ಕೆ ಟೀಕೆ ಮಾಡುತ್ತಿಲ್ಲ, ನಮೆಲ್ಲರ ಜವಾಬ್ದಾರಿ ಇದೇ ಎಂದು ಅರಿತುಕೊಂಡಿದ್ದೇನೆ ಸರ್ಕಾರದ ಮೇಲೆ ಕಿಡಿಕಾರಿದರು.

ಈ ಹಿಂದೆ ನಾಗಮಂಗಲದಲ್ಲಿ ಒಂದು ಘಟನೆ ನಡೆದಿದ್ದಾಗ ಅವರಿಗೆ ರಕ್ಷಣೆ ಕೊಡಬೇಕೆಂದು ಹೇಳಿ ಅವರ ಪರವಾಗಿ ಹೋರಾಟ ಮಾಡಿದ್ದೆ. ನಾನು ಯಾವುದೇ ಒಂದು ಸಮುದಾಯದ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟದ ತತ್ವ ನನ್ನದು. ಇವತ್ತು ಕಾಂಗ್ರೆಸ್ ಓಟ್ ಗಾಗಿ ಬೇರೆ ಬೇರೆ ರೀತಿಯಲ್ಲಿ ಅಪಪ್ರಚಾರ ಮಾಡಿಕೊಂಡು ಸಮಾಜವನ್ನು ಒಡೆಯುತ್ತಿದೆ ಎಂದು ಅವರು ಸರ್ಕಾರದ ವಾಗ್ದಾಳಿ ನಡೆಸಿದರು.

ಅಂಗಡಿಗಳಿಗೆ ಬೆಂಕಿ ಹಚ್ಚಿದವರಿಗೆ ಆಸ್ಪದ ಯಾಕೆ ಕೊಟ್ಟರು ಇವರು? ನನಗೆ ಉಪದೇಶ ಮಾಡುವ ಬದಲು ಸರ್ಕಾರಕ್ಕೆ ಮೊದಲು ಹೇಳಿ, ಜನರನ್ನು ರಕ್ಷಣೆ ಮಾಡಿ ಎಂದು. ಯಾವ ರೀತಿ ನಡೆದುಕೊಳ್ಳಬೇಕು ಎಂದು ಗೃಹ ಸಚಿವರಿಗೆ ಹೇಳಿ ಎಂದು ಕಿಡಿಕಾರಿದರು .

ಅಧಿಕಾರಿಗಳ ಶಕ್ತಿಯನ್ನು ಕುಂದಿಸಿದ್ದೀರಿ
ನಾಗಮಂಗಲ ಪಟ್ಟಣದಲ್ಲಿ ತಲ್ವಾರ್ ಹಿಡಿದುಕೊಂಡು, ಪೆಟ್ರೋಲ್ ಬಾಂಬ್ ಎಸೆಯುತ್ತಾರೆ ಎಂದರೆ ಈ ಸರ್ಕಾರ ಯಾವ ಮಟ್ಟಕ್ಕೆ ಆಡಳಿತ ನಡೆಸುತ್ತಿದೆ ಎನ್ನುವುದು ಅರ್ಥವಾಗುತ್ತದೆ. ಯಾರಿಗೂ ಭಯ ಇಲ್ಲ. ಈ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಅಧಿಕಾರಿಗಳ ಶಕ್ತಿಯನ್ನು ಸಂಪೂರ್ಣವಾಗಿ ನಿಷ್ಕ್ರೀಯ ಮಾಡಲಾಗಿದೆ ಎಂದು ಅವರು ಕಿಡಿಕಾರಿದರು.

You Might Also Like

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ

TAGGED:#hd kumaraswamyNagamangala
Share This Article
Facebook Copy Link Print
Previous Article People who voted for Congress are now cursing: B.Y. Raghavendra ಕಾಂಗ್ರೆಸ್ ಗೆ ಮತ ಹಾಕಿದ ಜನರೇ ಈಗ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ
Next Article eshwar khandre eshwar khandre eshwar khandre ಕಟ್ಟಡ ನಿರ್ಮಾಣ, ಕೈಗಾರಿಕೆಗಳಿಗೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಬಳಕೆ : ಸಚಿವ ಈಶ್ವರ ಖಂಡ್ರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up