By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಅನಗತ್ಯ ಗೊಂದಲ ಸೃಷ್ಟಿಯಾಗಿದೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಅನಗತ್ಯ ಗೊಂದಲ ಸೃಷ್ಟಿಯಾಗಿದೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ
BlogLatestTop Storiesರಾಜ್ಯ-Karnataka

ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಅನಗತ್ಯ ಗೊಂದಲ ಸೃಷ್ಟಿಯಾಗಿದೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

Unnecessary confusion has been created regarding Waqf property in Vijayapur: Minister MB Patil clarified

Published October 27, 2024
Share
2 Min Read
MB Patil
SHARE

ವಿಜಯಪುರ: ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕವಾಗಿ ಗೊಂದಲ ಸೃಷ್ಟಿಯಾಗಿದೆ. ರಾಜ್ಯ, ರಾಷ್ಟ್ರೀಯ ಮಾಟ್ಟದಲ್ಲಿ ಸುದ್ದಿಯಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡದಲ್ಲಿ 1200 ಎಕರೆ ರೈತರ ಭೂಮಿ ವಕ್ಫ್ ಆಸ್ತಿ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗಿದೆ ಈ ವಿಷಯದಲ್ಲಿ ಯಾರಿಗೂ ನೋಟೀಸ್ ನೀಡಿಲ್ಲ. ಉತಾರಿಯಲ್ಲಿ ರೈತರ ಹೆಸರಿದೆ ಎಂದು ಸಚಿವ ಎಂ. ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

1974 ರ ಬಜೆಟ್ ನಲ್ಲಿ ವಿಜಯಪುರ ನಗರ ಮಹಾಲ ಭಾಗಾಯತ ಖಾಜಾ ಅಮೀನ್ ದರ್ಗಾ ಸರ್ವೇ ನಂಬರ್ ಹೊನವಾಡ ಎಂದು ಹಾಕಲಾಗಿತ್ತು. ಬಳಿಕ 1977 ರಲ್ಲಿ ತಪ್ಪನ್ನು ಸರಿಪಡಿಸಿದ್ದಾರೆ. 10 ಎಕರೆ 39 ಗುಂಟೆ ಮಾತ್ರ ನೊಟಿಫಿಕೇಷನ್ ಇದೆ. ಜಿಲ್ಲೆಯಲ್ಲಿ 125 ನೊಟೀಸ್ ಹೋಗಿವೆ. ಅದರಲ್ಲಿ 433 ರೈತರು ಇದ್ದಾರೆ.

ಮ್ಯುಟೇಷನ್ ಕಾಲಂ 9 ರಲ್ಲಿ ಒಂದು ಎಕರೆ ಆಸ್ತಿಯೂ ಬದಲಾವಣೆ ಆಗಿಲ್ಲ. ಕಾಲಂ 11 ರಲ್ಲಿ ಇಂಡಿಯಲ್ಲಿ 41 ಸರ್ವೇ ನಂಬರ್‌ಗಳು ವಿಥೌಟ್ ನೊಟೀಸ್ ವಕ್ಫ್ ಆಸ್ತಿ ಎಂದು ಇಂದಿಕರಣ ಮಾಡಿದ್ದಾರೆ. ಅದನ್ನು ಈಗ ಉಪವಿಭಾಗಾಧಿಕಾರಿಗಳು ಸ್ವಯಂ ಪ್ರೇರಿತರಾಗಿ ತೆಗೆದುಕೊಂಡು ವಿಚಾರಣೆ, ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಚಡಚಣದಲ್ಲಿ 3 ಪ್ರಕರಣಗಳು ಇವೆ. ಒಟ್ಟು ಗೊಂದಲ‌ ಸೃಷ್ಠಿ ಮಾಡಿದ್ದು, ಸುಳ್ಳು ಮಾತನಾಡುತ್ತಿದ್ದಾರೆ. 14201 ಎಕರೆ ವಕ್ಫ್ ಆಸ್ತಿ ಇವೆ. 1459 ಎಕರೆ ಹೋಗಿದೆ ಲ್ಯಾಂಡ್ ಫಾರ್ಂ ಆಕ್ಟ್ ನಲ್ಲಿ 11835 ಸಾವಿರ ಎಕರೆ ಉಳಿದಿದೆ. ಇಂದಿಕರಣ ಮಾಡದೆ ಇರುವುದರಿಂದ ಸರಕಾರ ಕೊಟ್ಟಿದೆ.

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು

ಕಾನೂನು ಅಭಿಪ್ರಾಯ ತಗೆದುಕೊಂಡು ನಿರ್ಣಯ ಮಾಡಲಿದೆ ಎಂದರು. 12083 ಎಕರೆಯಲ್ಲಿ ಶೇ. 70 ರಷ್ಟು ಮುಸ್ಲಿಂ ಆಸ್ತಿಗಳು ಇವೆ. ಉಳಿದ ಶೇ. 30ರಲ್ಲಿ‌ ಮುಸ್ಲಿಮರು ಅವರು ಹಿಂದೂಗಳಿಗೆ ಆಸ್ತಿ ಮಾರಾಟ ಮಾಡಿದ್ದಾರೆ. ಮುಂದೆ ಸರಕಾರದ ಮಾರ್ಗದರ್ಶನ ಪಡೆದು ಮುಂದುವರೆಯುತ್ತೇವೆ. ಸಿಂದಗಿ ತಾಲೂಕಿನ ಯರಗಲ್‌ನಲ್ಲಿ 1974 ರಲ್ಲಿ 130 ಸರ್ವೇ ನಲ್ಲಿ 13 ಎಕರೆ ಗೆಜೆಟ್ ಆಗಿದೆ. 1030 ರ ದಾಖಲೆ ರೈತರು ಕೊಟ್ಟಮೇಲೆ ಅದನ್ನು ವಕ್ಫ್ ನವರು ಕೈ ಬಿಟ್ಟಿದ್ದಾರೆ.

ಗುರುಸಿದ್ದಲಿಂಗ ಸ್ಬಾಮಿ ವಿರಕ್ತಮಠ 1 ಎಕರೆ 36 ಗುಂಟೆ ಸರ್ವೇ 1020, ವಕ್ಫ್ ಸರ್ವೇ 1029 ಇದೆ. ಆದರೆ ತಪ್ಪಾಗಿ 1020 ಎಂದು ಗೆಜೆಟ್ ಆಗಿದೆ. ಅದು ಪರಿಶೀಲನೆ ಆಗಿದೆ. ಇಂದಿಕರಣ ಮಾಡುವಾಗ ತಪ್ಪಾಗಿದೆ. ಅದನ್ನು ಸರಿಯಾಗುತ್ತದೆ. ಜಿಲ್ಲಾಧಿಕಾರಿ ಟಿ. ಭೂಬಾಲನ್ ನೇತೃತ್ವದಲ್ಲಿ ಟಾಸ್ಕ ಫೋರ್ಸ್ ರಚನೆ ಮಾಡಲಾಗಿದೆ.

ಅಪರ ಜಿಲ್ಲಾಧಿಕಾರಿ, ಎಸಿ, ತಹಸೀಲ್ದಾರಗಳು ಈ ಟಾಸ್ಕ್ ಫೋರ್ಸ್ ನಲ್ಲಿ ಇದ್ದಾರೆ ಎಂದರು.1974 ರಲ್ಲಿ ಗೆಜೆಟ್ ಆಗಿದೆ. 1974 ಕ್ಕೂ ಮುಂಚೆಯಿಂದ ಇರುವ ದಾಖಲೆ ತೆಗೆದು ಪರಿಶೀಲನೆ ಮಾಡಿಸುತ್ತಿದ್ದಾರೆ. ಎಲ್ಲಾ ಗೊಂದಲಗಳು ಬಗೆಹರಿಯಲಿವೆ. 100 ಪರ್ಸೆಂಟ್ ಮುಸ್ಲಿಂ ಆಸ್ತಿಗಳು ಇವೆ. ಕೆಲವರು ಹಿಂದೂಗಳಿಗೆ ಮಾರಾಟ ಮಾಡಿದ್ದಾರೆ.

ಇನಾಮು, ಭೂಸುಧಾರಣೆ ಕಾಯಿದೆಯಲ್ಲಿ ಕೆಲವು ಭೂಮಿ ಹಂಚಿಕೆಯಾಗಿವೆ. ಅವರಿಗೆ ನೊಟೀಸ್ ಕೊಟ್ಟಿಲ್ಲ. 12083 ಎಕರೆ ಮುಸ್ಲಿಂ ಆಸ್ತಿಗಳು ಇವೆ. ಯಾರೂ ಜಿಲ್ಲೆಯಲ್ಲಿ ಆತಂಕಪಡುವ ಪ್ರಶ್ನೆಯೇ ಇಲ್ಲ. ಎಲ್ಲದಕ್ಕೂ ಪರಿಹಾರವಿದೆ. ವಕ್ಫ್ ಟ್ರಿಬ್ಯೂಲನ್ ಕೇವಲ ವಕ್ಫ್ ನಡೆಸುವುದಿಲ್ಲ. ಅಲ್ಲಿಯೂ ನ್ಯಾಯಾಧೀಶರು ಇರುತ್ತಾರೆ. ಹಿಂದೂ ನ್ಯಾಯಾಧೀಶರೂ ಇರುತ್ತಾರೆ. ಹೈಕೋರ್ಟ್ ಈ ನ್ಯಾಯಾಧೀಶರನ್ನು ನೇಮಕ‌ ಮಾಡುತ್ತದೆ. ತಿಕೋಟಾ ತಾಲೂಕಿನಲ್ಲಿ ಯಾರಿಗೂ ನೊಟೀಸ್ ಕೊಟ್ಟಿಲ್ಲ ಎಂದರು.

You Might Also Like

ಸಾರ್ವಜನಿಕ ಸ್ಥಳದಲ್ಲಿ ಬಿಯರ್‌, ಸಿಗರೆಟ್ ಹಿಡಿದು ಪಾರ್ಟಿ ಮಾಡಿದ ಯುವಕರು

ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಬ್ರೆಜಿಲ್‌ನಲ್ಲಿ ಹಾಟ್ ಏರ್ ಬಲೂನ್ ಸ್ಪೋಟಗೊಂಡು 8 ಮಂದಿ ಸಾವು

ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದ ಚಾಲಕ ಅರೆಸ್ಟ್‌ – ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ

TAGGED:MB PatilVijayapura
Share This Article
Facebook Copy Link Print
Previous Article Bandra railway station ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು
Next Article HDK ನಿಖಿಲ್ ಈಗ ಅಭಿಮನ್ಯು ಆಗಿ ಅಲ್ಲ, ಅರ್ಜುನನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ : ಹೆಚ್ಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up