By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌

LatestWeatherರಾಷ್ಟ್ರೀಯ-National

ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌

Published June 28, 2024
Share
2 Min Read
ram gopal yadav ram gopal yadav ram gopal yadav
SHARE

ನವದೆಹಲಿ: ದೆಹಲಿಯಲ್ಲಿ (Delhi) ಸುರಿದ ಮೊದಲ ಮಳೆ ಸಾರ್ವಜನಿಕರಿಗೆ ಮತ್ತು ಗಣ್ಯ ವ್ಯಕ್ತಿಗಳಿಗೂ ತೊಂದರೆ ಕೊಟ್ಟಿದೆ. ದೆಹಲಿಯ ಅತ್ಯಂತ ಐಷಾರಾಮಿ ಪ್ರದೇಶಗಳಲ್ಲಿ ವಾಸಿಸುವ ರಾಜಕೀಯ ನಾಯಕರನ್ನೂ ಮಳೆಯ ಅಬ್ಬರ ಬಿಟ್ಟಿಲ್ಲ.

ಶುಕ್ರವಾರ ಬೆಳಗ್ಗೆ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ (Ram Gopal Yadav) ಅವರ ಮನೆಗೂ ನೀರು ನುಗ್ಗಿದ್ದು, ಮನೆಯ ಆವರಣ ಸಂಪೂರ್ಣವಾಗಿ ಜಲಾವೃತಗೊಂಡಿದೆ. ರಾಮ್ ಗೋಪಾಲ್ ಅವರು ಸಂಸತ್ತಿಗೆ ತೆರಳಲು ಹೊರಟಿದ್ದರು. ಭಾರೀ ನೀರು ಇದಿದ್ದರಿಂದ ಅವರನ್ನ ಸಿಬ್ಬಂದಿಯು ಎತ್ತಿಕೊಂಡು ಹೋಗಿ ಕಾರಿನಲ್ಲಿ ಕುಳ್ಳಿರಿಸಬೇಕಾಯಿತು.

#WATCH | Delhi: SP MP Ram Gopal Yadav being helped by members of his staff and others to his car as the area around his residence is completely inundated.

Visuals from Lodhi Estate area. pic.twitter.com/ytWE7MGbfY

— ANI (@ANI) June 28, 2024

ಸಂಸತ್ ಅಧಿವೇಶನದ ಕಾರಣ ರಾಮ್ ಗೋಪಾಲ್ ಅವರು ಸಂಸತ್ತಿಗೆ ತೆರಳಲು ಮನೆಯಿಂದ ಹೊರಟಿದ್ದು, ಅಷ್ಟರಲ್ಲಿ ಮನೆಯೊಳಗೆ ಮತ್ತು ಹೊರಭಾಗದಲ್ಲೆಲ್ಲ ನೀರು ತುಂಬಿತ್ತು. ಬಳಿಕ ಅವರ ಸಿಬ್ಬಂದಿ ಅವರನ್ನು ತೋಳುಗಳಲ್ಲಿ ಎತ್ತಿಕೊಂಡು ಸಾಗಿಸಬೇಕಾಯಿತು. ನೌಕರರು ಅವರನ್ನು ಎತ್ತಿಕೊಂಡು ಕರೆತಂದು ಕಾರಿನಲ್ಲಿ ಕೂರಿಸಿದರು. ಇದಾದ ನಂತರ ರಾಮ್ ಗೋಪಾಲ್ ಯಾದವ್ ಸಂಸತ್ತಿಗೆ ತೆರಳಿದರು. ಇದನ್ನೂ ಓದಿ: ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

ನಾನು ಸಂಸತ್ತಿಗೆ ಹೋಗಲು ಇಷ್ಟೆಲ್ಲ ಸಾಹಸ ಮಾಡಬೇಕಾಯಿತು ಎಂದು ಘಟನೆಯ ನಂತರ ರಾಮ್ ಗೋಪಾಲ್ ಯಾದವ್ ಮಳೆಯಿಂದ ಎದುರಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜತೆಗೆ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ನಾನು ನಾಲ್ಕು ಗಂಟೆಯಿಂದ ಎನ್‌ಡಿಎಂಸಿ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇನೆ. ಪಂಪ್ ತಂದು ನೀರು ತೆಗೆದರೆ ಮಾತ್ರ ಈ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಇಡೀ ಬಂಗಲೆ ನೀರಿನಿಂದ ತುಂಬಿದೆ. ಎರಡು ದಿನಗಳ ಹಿಂದೆಯಷ್ಟೇ ಫ್ಲೋರಿಂಗ್ ಮಾಡಿದ್ದೇವೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

#WATCH | SP MP Ram Gopal Yadav says, "NDMC is not prepared. The rainfalls are late, still they didn't clean the drains…If the drains are cleaned, this situation would never occur. A NITI Aayog member, ministers, MoS Home, other ministers, Navy Admiral, General live here. But… https://t.co/PlLZAUqWw5 pic.twitter.com/RKoAI1Raa4

— ANI (@ANI) June 28, 2024

ವಾಸ್ತವವಾಗಿ ಎನ್‌ಡಿಎಂಸಿ ಮಳೆಗೆ ಸಿದ್ಧವಾಗಿಲ್ಲ. ಇಷ್ಟು ತಡವಾಗಿ ಮಳೆ ಸುರಿದರೂ ಚರಂಡಿ ಸ್ವಚ್ಛಗೊಳಿಸಿಲ್ಲ. ಎಲ್ಲೆಲ್ಲಿ ಚರಂಡಿ ಸಮಸ್ಯೆ ಇದೆ, ಹಿಂದೆ ಸಮಸ್ಯೆ ಆಗಿತ್ತು ಎಂಬುದು ಎನ್‌ಡಿಎಂಸಿ ನೌಕರರಿಗೂ ಗೊತ್ತು. ಚರಂಡಿಗಳನ್ನು ಸಮರ್ಪಕವಾಗಿ ಇರಿಸಿಕೊಂಡರೆ ಈ ಪರಿಸ್ಥಿತಿ ಬರುವುದಿಲ್ಲ. ನಮ್ಮ ನಿವಾಸದ ಪಕ್ಕದಲ್ಲಿಯೇ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವ ನೀತಿ ಆಯೋಗ್‌ನ ಸದಸ್ಯರ ಬಂಗಲೆ ಇದೆ. ಸಚಿವರು, ನೌಕಾಪಡೆಯ ಅಡ್ಮಿರಲ್‌ಗಳಿದ್ದಾರೆ. ಎಲ್ಲರಿಗೂ ಸಮಸ್ಯೆ ಆಗಿದೆ ಎಂದು ರಾಮ್ ಗೋಪಾಲ್ ಯಾದವ್ ಹೇಳಿದರು. ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು

You Might Also Like

ನೆಲಮಂಗಲ ಬಳಿ ಭೀಕರ ಅಪಘಾತ, ಕಾರಿನ ಮೇಲೆ ಬಿದ್ದ ಕಂಟೇನರ್‌, 6 ಮಂದಿ ಸಾವು

ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು

ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ ಜಿಹಾದಿ ಉಗ್ರರು

ಪಾಕಿಸ್ತಾನ ಪರಮಾಣು ಪರೀಕ್ಷೆ ನಡೆಸಲಿದೆಯಾ..? ಸೀಕ್ರೆಟ್ ಬಿಚ್ಚಿಟ್ಟ ಟ್ರಂಪ್

ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!

TAGGED:#Delhi#Newdelhi#Rain#RamGopalyadav#ನವದೆಹಲಿ#ಮಳೆ
Share This Article
Facebook Copy Link Print
Previous Article darshan arrest darshan arrest darshan arrest 50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ
Next Article pavitra gowda pavitra gowda pavitra gowda ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up