ಧನ ಸಹಾಯ ಮಾಡಿ ವಯನಾಡು ದುರಂತಕ್ಕೆ ಮಿಡಿದ ಸೆಲೆಬ್ರೆಟಿಗಳು

ಕೇರಳ: ವಯನಾಡಿನಲ್ಲಿ ಭಾರೀ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೆಲೆಬ್ರೆಟಿಗಳು ಸಹಾಯ ಹಸ್ತ ಚಾಚಿದ್ದಾರೆ. ಭೀಕರ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ಕಂಗಾಲಾಗಿರುವ ಸಂತ್ರಸ್ತರಿಗೆ ಇದೀಗ ಟಾಲಿವುಡ್​, ಕಾಲಿವುಡ್​ ಚಿತ್ರರಂಗದ ನಟ-ನಟಿಯರು ಧನ ಸಹಾಯ ಮಾಡಿದ್ದಾರೆ. ಕೇರಳದ ಸಿಎಂ ರಿಲೀಫ್​ ಫಂಡ್​ಗೆ ಹಣ ಕಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘೋರ ದುರಂತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ತಮಿಳು ನಟ ಸೂರ್ಯ ಹಾಗೂ ಜ್ಯೋತಿಕಾ ದಂಪತಿ 50 ಲಕ್ಷ ರೂ. ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ನಟ ಕಾರ್ತಿ ಕೂಡ 50 … Continue reading ಧನ ಸಹಾಯ ಮಾಡಿ ವಯನಾಡು ದುರಂತಕ್ಕೆ ಮಿಡಿದ ಸೆಲೆಬ್ರೆಟಿಗಳು