By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - 40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ

CrimeLatestಅಪರಾಧ

40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ

Published May 5, 2024
Share
2 Min Read
revanna areest copy revanna areest copy revanna areest copy
SHARE

ಮೈಸೂರು: ಶನಿವಾರ 40ಕ್ಕೂ ಹೆಚ್ಚು ಪೊಲೀಸರು (Police) ಬಂದು ಹೊಡೆದಿದ್ದಾರೆ. ಏಟಿನ ಭಯದಿಂದ ನಾವು ಕೆಲ ಸುಳ್ಳು ಹೇಳಬೇಕಾಯ್ತು ಎಂದು ರಾಜ್‌ಗೋಪಾಲ್ (Rajgopal) ಅವರ ತೋಟದ ಮನೆಯ ಕಾರ್ಮಿಕರು (Workers) ಅಳಲು ತೋಡಿಕೊಂಡಿದ್ದಾರೆ.

ರಾಜ್‌ಗೋಪಾಲ್ ಅವರ ಹುಣಸೂರು (Hunasuru) ಪಟ್ಟಣದಿಂದ ಸುಮಾರು 14 ಕಿ.ಮೀ ದೂರದಲ್ಲಿರುವ ಕಾಳೇನಹಳ್ಳಿಯಲ್ಲಿ ತೋಟದ ಮನೆಯಲ್ಲಿ ಅಪಹರಣಕ್ಕೆ ಒಳಗಾದ ಸಂತ್ರಸ್ತೆ ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ತೋಟದ ಮನೆಗೆ ಹೋಗಿತ್ತು. ಈ ವೇಳೆ ಅಲ್ಲಿದ್ದ ಇಬ್ಬರು ಕೆಲಸಗಾರರ ಬಳಿ ಮಹಿಳೆಯ ಬಗ್ಗೆ ಮಾತನಾಡಿಸಿದಾಗ ಬಹಳ ಸ್ಫೋಟಕ ವಿಚಾರಗಳು ಹೊರಬಿದ್ದಿದೆ.

ರಾಜ್‌ಗೋಪಾಲ್ ಯಾರು?
ರಾಜಗೋಪಾಲ್ ಅವರು ಹುಣಸೂರು ತಾಲ್ಲೂಕಿನ ಹೊಸೂರು ಕೊಡಗು ಕಾಲೊನಿ ಗ್ರಾಮದ ನಿವಾಸಿಯಾಗಿದ್ದಾರೆ. ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಏಳು ವರ್ಷದ ಹಿಂದೆ ತೋಟದ ಮನೆ ನಿರ್ಮಿಸಿದ್ದ ಇವರು ರೇವಣ್ಣ ಅವರಿಗೆ ಸಂಬಂಧಿಸಿದ ಪ್ರಮುಖ ಕಡತಗಳನ್ನು ನಿರ್ವಹಿಸುತ್ತಿದ್ದಾರೆ.ಇದನ್ನೂ ಓದಿ: ಪತಿ ಬಂಧನ, ಈಗ ಪತ್ನಿ ಭವಾನಿಗೂ ಸಂಕಷ್ಟ?

ಈ ವೇಳೆ ಒಬ್ಬ ಕಾರ್ಮಿಕ ಮಾತನಾಡಿ, ನಿನ್ನೆ 40 ಹೆಚ್ಚು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ನಮ್ಮ ಜೊತೆ ಮಾತನಾಡಿ ಹೊಡೆಯಲು ಆರಂಭಿಸಿದರು. ಈ ವೇಳೆ ನಾನು ಪ್ರಶ್ನೆ ಮಾಡಿ ನನಗೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಎರಡು ಪೆಟ್ಟು ಹೊಡೆದ ನಂತರ ನನಗೆ ಹೊಡೆಯುವುದನ್ನು ನಿಲ್ಲಿಸಿದರು ಎಂದು ಹೇಳಿದರು.ಇದನ್ನೂ ಓದಿ: ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ಅರೆಸ್ಟ್- ಇಂದು ಸಂಜೆಯೊಳಗೆ ಜಡ್ಜ್ ಮುಂದೆ ರೇವಣ್ಣ ಹಾಜರು

ಯಾಕೆ ಹೊಡೆದಿದ್ದು ಎಂದು ಪ್ರಶ್ನಿಸಿದ್ದಕ್ಕೆ, ಆ ಮಹಿಳೆಯನ್ನು ಹೊರಗೆ ಬಿಟ್ಟಿದ್ದು ಯಾಕೆ ಎಂದು ನಮ್ಮನ್ನು ಪ್ರಶ್ನಿಸಿ ಹೊಡೆದರು. ನಾನು ಮನೆಯ ಮಾಲೀಕರು ಹೇಳಿದಂತೆ ಕೆಲಸ ಮಾಡುತ್ತೇನೆ. ನೀವು ಯಾವುದೇ ವಿಚಾರ ಇದ್ದರೂ ಮಾಲೀಕರನ್ನು ಕೇಳಿ. ನಮಗೆ ವಿಚಾರ ಗೊತ್ತಿಲ್ಲ. ನಮ್ಮನ್ನು ಯಾಕೆ ಹೊಡೆಯುತ್ತೀರಿ ಎಂದು ಪ್ರಶ್ನಿಸಿದೆ ಎಂದು ಕಾರ್ಮಿಕ ಉತ್ತರಿಸಿದರು.ಇದನ್ನೂ ಓದಿ: ಸಂತ್ರಸ್ತೆ ಕಿಡ್ನಾಪ್ ಕೇಸ್: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಈ ವೇಳೆ ಮತ್ತೊಬ್ಬ ಕೆಲಸಗಾರನಿಗೆ ಹೊಡೆದ ವಿಚಾರವನ್ನು ತಿಳಿಸಿದ ಅವರು, ಅವನಿಗೆ ದೊಣ್ಣೆಯಲ್ಲಿ ಹೊಡೆದಿದ್ದಾರೆ. ಅವನಿಗೆ ಭಯ ಜಾಸ್ತಿ. ಯಾವಾಗ ಏಟು ಹೊಡೆದರೋ ಈಗ ಇವನು ಸುಳ್ಳು ಹೇಳುವ ಸನ್ನಿವೇಶಕ್ಕೆ ಬಂದಿದ್ದಾನೆ. ಏಟು ಹೊಡೆಯುವುದನ್ನು ನಾನೇ ಕಣ್ಣಾರೆ ಕಂಡಿದ್ದೀನಿ. ದೊಣ್ಣೆಯಿಂದ ಏಟು ತಿಂದ ಬಳಿಕ ಆತನಿಗೆ ಈಗ ಕೆಲಸ ಮಾಡಲು ಆಗುತ್ತಿಲ್ಲ. ನಿಜವಾಗಿ ಆ ಯಮ್ಮ ಯಾರು ಅಂತಾನೆ ಗೊತ್ತಿಲ್ಲ. ಇಲ್ಲಿಯವರೆಗೆ ನಾನು ಆಕೆಯನ್ನು ನೋಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನನ್ನಿಗೂ ಕಿಡ್ನಾಪ್‌ಗೂ ಯಾವುದೇ ಸಂಬಂಧವಿಲ್ಲ ಎಂದ ರೇವಣ್ಣ

You Might Also Like

ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!

ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ

ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

ರಾಜ್ಯದಲ್ಲಿ ಡೆಂಘೀ ರಣಕೇಕೆ: ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಬಾಲಕ ಬಲಿ

ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಬೊಮ್ಮಾಯಿ ರಾಜೀನಾಮೆ

TAGGED:#HD Revanna#hunasuru#Mysuru#Prajwal Revanna#ಪ್ರಜ್ವಲ್ ರೇವಣ್ಣ#ಮೈಸೂರು#ಹುಣಸೂರು#ಹೆಚ್‍ಡಿ ರೇವಣ್ಣ
Share This Article
Facebook Copy Link Print
Previous Article revanna areest copy revanna areest copy revanna areest copy ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ಅರೆಸ್ಟ್- ಇಂದು ಸಂಜೆಯೊಳಗೆ ಜಡ್ಜ್ ಮುಂದೆ ರೇವಣ್ಣ ಹಾಜರು
Next Article congress attack copy congress attack copy congress attack copy “ಕಮಲಕ್ಕೆ” ಮತ ಹಾಕ್ತೇವೆ ಎಂದಿದ್ದಕ್ಕೆ “ಕೈ” ಕಾರ್ಯಕರ್ತರಿಂದ ಹಲ್ಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up